Bigg Boss Kannada: ಕನ್ನಡ ಬಿಗ್ಬಾಸ್ ಸೀಸನ್ 11 ಶುರುವಾಗಿದ್ದು, ಇದು ಟಾಸ್ಕ್ ವಿಚಾರಕ್ಕಿಂತ, ಜಗಳ, ರಂಪಾಟದ ವಿಚಾರಕ್ಕೆ ಹೆಚ್ಚು ಸದ್ದು ಮಾಡಿದೆ. ಇನ್ನು ಸ್ಪರ್ಧಿಗಳು ಮನೆಗೆ ಬಂದು ಹಲವು ದಿನಗಳು ಕಳೆದಿದ್ದು, ಮನೆಯವರನ್ನೆಲ್ಲ ತುಂಬ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಬಿಗ್ಬಾಸ್ ಸ್ಪರ್ಧಿಗಳಿಗೆ ಕೆಲ ಟಾಸ್ಕ್ ಕೊಟ್ಟು, ಗೆದ್ದವರಿಗೆ ಮನೆಯವರ ಪತ್ರ ಪಡೆಯುವ, ಮನೆಯವರೊಂದಿಗೆ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...