ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್ನಿಂದ ಕಾಂಗ್ರೆಸ್, ಕಾಂಗ್ರೆಸ್ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...