ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್ನಿಂದ ಕಾಂಗ್ರೆಸ್, ಕಾಂಗ್ರೆಸ್ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...