Political News: ಚಿತ್ರದುರ್ಗ: ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎಲ್ಲಾ ನನ್ನ ಅಭಿಮಾನಿಗಳಿಗೂ ಮತ್ತು ಜನತೆಗೆ ನನ್ನ ಮೇಲೆ ವಿಶ್ವಾಸವನ್ನಿಟ್ಟು ಐದು ಬಾರಿ ಶಾಸಕನಾಗಿ ಮಾಡಿದ್ದು, ಮತ್ತು ಬಳ್ಳಾರಿ ಗ್ರಾಮಾಂತರ ಹಾಗೂ ಕೂಡ್ಲಿಗಿ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಕಾರಣರಾದವರಿಗೆ, ನಾನು ಚಿರಋಣಿಯಾಗಿರುತ್ತೇನೆ ಎಂದು ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ ಎನ್ ವೈ ಗೋಪಾಲಕೃಷ್ಣರವರು ಸನ್ಮಾನ ಸಭೆಯನ್ನು...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...