Thursday, September 10, 2026

Mollywood

Mollywood News: 1 ತಿಂಗಳು 52 ಕೋಟಿ ನಷ್ಟ! ಮಲಯಾಳಂ ರಂಗ ಮಬ್ಬು

Mollywood News: ಸಿನಿಮಾ ಅಂದರೆ ಅದೊಂದು ಅದಮ್ಯ ಉತ್ಸಾಹ. ಹುಮ್ಮಸ್ಸು. ಇದೆಲ್ಲವೂ ನಿಜ. ಸಿನಿಮಾ ವೇರಿಗುಡ್ ಬ್ಯುಸಿನೆಸ್ . ಬಟ್ ಅದನ್ನು ತುಂಬಾ ಜಾಣ್ಮೆಯಿಂದ ಮಾಡಬೇಕಷ್ಟೆ. ಬೇಜವಾಬ್ದಾರಿ, ಅಶಿಸ್ತು, ಅಹಂಕಾರ ಸಿನಿಮಾಗೆ ಆಗಿಬರೋದಿಲ್ಲ. ಆದರೆ, ಯಾವುದೇ ಸಿನಿಮಾರಂಗ ಇರಲಿ, ಅಲ್ಲಿ ನೂರಾರು ಕೋಟಿ ವ್ಯಾಪಾರ ವಹಿವಾಟು ಆಗುತ್ತೆ. ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ವ್ಯವಹಾರ...

Bengaluru: ಮಾಲಿವುಡ್​ ಬಳಿಕ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು: ಕಟುಸತ್ಯ ಬಿಚ್ಚಿಟ್ಟ ನಟ ಚೇತನ್

ಬೆಂಗಳೂರು: ಕೇರಳದ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಸಲಿಂಗಕಾಮ ವಿಚಾರ ನಡೆದಿದೆ ಎಂದು ನ್ಯಾ.ಹೇಮಾ ಸಮಿತಿ ವರದಿ ಕೊಟ್ಟ ಬೆನ್ನಲ್ಲೇ ಸಾಲು ಸಾಲು ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬರುತ್ತಿವೆ. ಕೇರಳದ ಸಿನಿರಂಗದ ಬಳಿಕ ಇದೀಗ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಮ್ಮಲ್ಲೂ ಇದೇ ರೀತಿಯ...

Priya wariyar : ಪಡ್ಡೆಗಳ ಹೃದಯಕ್ಕೆ ಕಿಚ್ಚು ಹಚ್ಚಿದ ಮಲಯಾಳಿ ಬೆಡಗಿ..!

ಸಿನಿಮಾ ಸುದ್ದಿ: ಒರು ಅಡಾರ್ ಲವ್ ಎನ್ನುವ ಮಲಯಾಳಂ ಸಿನಿಮಾದ ಹಾಡಿನ ದೃಶ್ಯಕ್ಕೆ ಕಣ್ಣು ಮಿಟುಕಿಸಿ, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ವಿಶ್ವ ಪ್ರಸಿದ್ದಿ ಪಡೆದವರು ಪ್ರಿಯಾ ವಾರಿಯರ್. ಆದರೆ..ಕಣ್ಸನ್ನೆಯಿಂದ ಪ್ರಿಯಾಗೆ ಪ್ರಯೋಜನವಾಯಿತೇ ಹೊರತು ಸಿನಿಮಾಗೆ ನಯಾ ಪೈಸೆ ಲಾಭ ಆಗಲಿಲ್ಲ. ಸಿನಿಮಾ ಅಡ್ಡಡ್ಡ ಮಲಗಿತು. ಪ್ರಿಯಾ ಮೇಲೆ ಕನ್ನಡ ಸೇರಿ ಅನೇಕ ಭಾಷೆಯ ನಿರ್ಮಾಪಕ ಹಾಗೂ...

೨ ತಿಂಗಳು ಬಾಕಿ ಈಗ್ಲೇ ಬಾದ್ಷಾ ಭರ್ಜರಿ ತಯಾರಿ : ಈ ಸಾರಿ ಕಿಚ್ಚಂದೇ ಹವಾ ರೀ..!

ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ‍್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್‌ವುಡ್‌ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...

ಕನ್ನಡ ಮತ್ತು ಮಲಯಾಳಂನಲ್ಲಿ ತೆರೆಕಂಡಿಲ್ಲಾ ‘ಪುಷ್ಪ’ ಸಿನಿಮಾ..!

www.karnatakatv.net:ಬಹುನಿರೀಕ್ಷೆಯ ಅಲ್ಲು ಅರ್ಜುನ್ ನಟನೆಯ ಸಿನಿಮಾ 'ಪುಷ್ಪ' ಇಂದು (ಡಿಸೆಂಬರ್ 17) ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಮಧ್ಯೆ ದಕ್ಷಿಣ ಭಾರತದಲ್ಲಿ 'ಪುಷ್ಪ' ವಿರುದ್ಧ ಅಪಸ್ವರಗಳು ಎದ್ದಿವೆ, ಅದೇಷ್ಟೋ ಅಭಿಮಾನಿಗಳು ಬೇಸರವಾಗಿದ್ದಾರೆ. ಏಕೆಂದರೆ ಡಬ್ ಆದರೂ ಸಹಾ ಕೇವಲ 3 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿರುವುದು ಹಾಗೂ ಕನ್ನಡ ಆವೃತ್ತಿಯ ಟಿಕೇಟ್ ಬುಕ್ ಮಾಡಿದ್ದರು ಸಹಾ...

ಮರದ ಜೊತೆ ನಟಿ ನಯನತಾರಾ ಮದುವೆ..!

ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರೋದು ಹಳೇ ವಿಚಾರ.  ಇನ್ನು ಈ ಜೋಡಿ ಹಕ್ಕಿಗಳು ಸದ್ಯದಲ್ಲಿ ಸಪ್ತಪದಿ ತುಳಿಯಲಿದ್ದು, ನಟಿ ನಯನ ತಾರಾ ತಮ್ಮ ಪ್ರಿಯಕರ ವಿಘ್ನೇಶ್ ಶಿವನ್ ಮದುವೆಯಾಗೋದಕ್ಕೆ ಕುಜದೋಷ ಅಡ್ಡಿಯಾಗಿದೆ. ಇದಕ್ಕೆ ಜೋತಿಷಿಗಳು ಪರಿಹಾರ ವಿಧಾನ ಹೇಳ್ಕೊಟ್ಟಿದ್ದು, ನಯನ...

ಮಾಲಿವುಡ್ ಗೆ ಎಂಟ್ರಿ‌ ಕೊಟ್ಟ ಶ್ರೀಮನ್ನಾರಾಯಣನ ಬೆಡಗಿ… ನಿವೀನ್ ಪೌಳಿ ಜೊತೆ ಶಾನ್ವಿ ಶ್ರೀವಾಸ್ತವ್ ಡ್ಯುಯೇಟ್….!

ಟಾಲಿವುಡ್ ಮೂಲಕ‌ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಚೆಲುವೆ ಶಾನ್ವಿ ಶ್ರೀವಾಸ್ತವ್. ಬಳಿಕ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಪಾದಾರ್ಪಣೆ ಮಾಡಿ ಉಪೇಂದ್ರ, ದರ್ಶನ್, ಯಶ್, ರಕ್ಷಿತ್, ಗಣೇಶ್ ಸೇರಿದಂತೆ ಹಲವು ಸ್ಟಾರ್ ಹೀರೋಗಳ ಜೊತೆ ಮಿಂಚಿದ ಈ ಬ್ಯೂಟಿ‌ ಸದ್ಯ ಕನ್ನಡದ ಬ್ಯುಸಿಯೆಸ್ಟ್ ನಟಿ. ಇದೀಗ ಶಾನ್ವಿ ಮಾಲಿವುಡ್ ಇಂಡಸ್ಟ್ರೀಗೂ ಎಂಟ್ರಿ ಕೊಟ್ಟಿದ್ದಾರೆ. ಮೊದಲ ಬಾರಿಗೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img