Friday, May 1, 2026

monalisa

National News: ಕುಂಭಮೇಳದ ರುದ್ರಾಕ್ಷಿ ಮಾಲೆ ಮಾರಾಟಗಾರ್ತಿ ಮೋನಾಲೀಸಾ ಈಗ ಗರ್ಭಿಣಿ

National News: ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ಹುಡುಗಿ ಮೋನಾಲೀಸಾ, ತನ್ನ ಸುಂದರ ಕಣ್ಣುಗಳಿಂದಾಗಿ ಫೇಮಸ್ ಆಗಿದ್ದಳು. ಈಕೆಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಅದೇ ಸಿನಿಮಾದಲ್ಲಿ ನಟಿಸಿದ್ದ ಮುಸ್ಲಿಂ ಯುವಕ ಫರ್ಮಾನ್ ಮೇಲೆ ಪ್ರೀತಿಯಾಗಿ, ಆಕೆ ಕೇರಳದ ದೇವಸ್ಥಾನದಲ್ಲಿ ವಿವಾಹವಾದಳು. ಈ ವಿವಾಹಕ್ಕೆ ನನ್ನ ಅಪ್ಪ-ಅಮ್ಮನ ವಿರೋಧವಿದೆ. ಅವರಿಂದ ನಮ್ಮನ್ನು ರಕ್ಷಿಸಿ ಎಂದು...

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ ದೂರು ನೀಡಿ, ನಾವು ಮದುವೆಯಾಗುವುದು ನಮ್ಮಪ್ಪನಿಗೆ ಇಷ್ಟವಿಲ್ಲ. ಹಾಗಾಗಿ ಅವರಿಂದ ನಮಗೆ ರಕ್ಷಣೆ ಬೇಕಿದೆ ಎಂದು ಆಕೆ ದೂರು ನೀಡಿದ್ದಳು. ಈ ಬಗ್ಗೆ ಇಡೀ ದೇಶ ಆಕೆಯ...

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ ಜತೆ ಕೇರಳದಲ್ಲಿ ಮದುವೆಯೂ ಆದ್ಲು. ಆದರೆ ಇದಕ್ಕೆ ನನ್ನ ಅಪ್ಪ ಅಮ್ಮನ ವಿರೋಧವಿದೆ. ಅವರಿಂದ ನನ್ನನ್ನು ಕಾಪಾಡಿ ಎಂದು ಪೋಲೀರಲ್ಲಿ ಆಕೆ ತನ್ನ ಅಪ್ಪನ ವಿರುದ್ಧವೇ ದೂರು...

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ ಯುವಕನನ್ನು ವಿವಾಹವಾಗಿದ್ದಾಳೆ. ಮೂಲಗಳ ಮಾಹಿತಿ ಪ್ರಕಾರ ಈಕೆ ತನ್ನ ತಂದೆಗೆ ವಿಷಯ ತಿಳಿಸದೇ, ಸೀದಾ ಕೇರಳದ ದೇವಸ್ಥಾನಕ್ಕೆ ಹೋಗಿ, ವಿವಾಹವಾಗಿದ್ದಾಳೆ. ಮುಸ್ಲಿಂ ಯುವಕ ಕೂಡ ಈಕೆಯ ಜತೆ ದೇವಸ್ಥಾನಕ್ಕೆ...

ರುದ್ರಾಕ್ಷಿ ಮಾರಾಟದಿಂದ ಟಾಲಿವುಡ್‌ಗೆ ಮೊನಾಲಿಸಾ ಸ್ಟಾರ್ ಹೀರೋಯಿನ್!

ಸಾಮಾಜಿಕ ಜಾಲತಾಣದ ಶಕ್ತಿ ಎಷ್ಟು ದೊಡ್ಡದು ಎಂಬುದಕ್ಕೆ ಮತ್ತೊಂದು ಉದಾಹರಣೆ ಎಂದರೆ ಕುಂಭಮೇಳ ಮೊನಲಿಸಾ. ಒಮ್ಮೆ ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಈ ಯುವತಿ, ಈಗ ತೆಲುಗು ಚಿತ್ರರಂಗದ ಹೊಸ ನಾಯಕಿ. ಹೌದು, ಮಧ್ಯಪ್ರದೇಶದ ಇಂಧೋರಿನ ಮೋನಲಿಸಾ ಭೋಸ್ಲೆ, ಕುಂಭಮೇಳದಲ್ಲಿ ಜಪಮಾಲೆ ಮತ್ತು ಹೂವುಗಳನ್ನು ಮಾರುತ್ತಿದ್ದ ವೇಳೆ, ಒಬ್ಬ ಫೋಟೋಗ್ರಾಫರ್ ತೆಗೆದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img