Sunday, March 29, 2026

Monday

ಸೋಮವಾರ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ.. MAHA SHIVARATHRI SPECIAL

ಸೋಮವಾರವೆಂದರೆ ಶಿವನನ್ನು ಆರಾಧಿಸುವ ದಿನ. ಈ ದಿನ ಪವಿತ್ರವಾದ ದಿನವೆಂದು ಹೇಳಲಾಗುತ್ತದೆ. ಹಾಗಾಗಿ ಈ ದಿನ ನಾವು ಕೆಲ ನಿಯಮಗಳನ್ನು ಅನುಸರಿಸಬೇಕು. ಇದರಿಂದ ನಮಗೆ ಒಳ್ಳೆಯದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಸೋಮವಾರದ ದಿನ ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಸೋಮವಾರ ಅನ್ನದ ಸೇವನೆ ಮಾಡುವುದು. ಸೋಮವಾರ ಯಾರು ಉಪವಾಸ...

ಜ್ಯೋತಿಷ್ಯದ ಪ್ರಕಾರ ಸೋಮವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...

ಸೋಮವಾರ ಹುಟ್ಟಿದವರ ಗುಣಲಕ್ಷಗಳು ಹೀಗಿರುತ್ತದೆ ನೋಡಿ..

ಮನುಷ್ಯ ಯಾವ ದಿನ, ಯಾವ ಘಳಿಗೆ, ಯಾವ ದಿನಾಂಕಕ್ಕೆ ಹುಟ್ಟುತ್ತಾನೆ ಎಂಬುದು ತುಂಬಾ ಅವಶ್ಯಕವಾಗಿರುತ್ತದೆ. ಇದೇ ಜಾತಕದಿಂದ ಆತನ ಭವಿಷ್ಯವನ್ನ ಹೇಳಲಾಗುತ್ತದೆ. ಅದೇ ರೀತಿ ಇವತ್ತು ನಾವು ಸೋಮವಾರ ಹುಟ್ಟಿದವರ ಗುಣಲಕ್ಷಣದ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಸೋಮವಾರದ ಅಧಿಪತಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img