ಬೆಂಗಳೂರು: ಇಂಜಾಜ್ ಇಂಟರ್ ನ್ಯಾಷನಲ್ ನ ವ್ಯವಸ್ಥಾಪಕ ನಿರ್ದೇಶಕ ಮಿಸ್ಬಾಉದ್ದೀನ್ ಎಂಬುವನನ್ನು ನಿರ್ದೇಶನಾಲುಯದ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಭಾರಿ ಹಣ ವಂಚನೆ ಹಗರಣದ ಆರೋಪದ ಮೇಲೆ ಬಂಧಿಸಿದ್ದಾರೆ. ಹೂಡಿಕೆದಾರರಿಗೆ ಭಾರಿ ಮೊತ್ತದ ಹಣ ಹಿಂದಿರುಗಿಸುವುದಾಗಿ ಆಮೀಷವೊಡ್ಡಿ ವಂಚಿಸಿದ್ದ ಎಂದು ಇಂಜಾಜ್ ಇಂಟರ್ ನ್ಯಾಷನಲ್ ಮತ್ತು ಅಸೋಸಿಯೇಟ್ಸ್ ಗ್ರೂಪ್ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...