ಬೆಂಗಳೂರು: ಇಂಜಾಜ್ ಇಂಟರ್ ನ್ಯಾಷನಲ್ ನ ವ್ಯವಸ್ಥಾಪಕ ನಿರ್ದೇಶಕ ಮಿಸ್ಬಾಉದ್ದೀನ್ ಎಂಬುವನನ್ನು ನಿರ್ದೇಶನಾಲುಯದ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಭಾರಿ ಹಣ ವಂಚನೆ ಹಗರಣದ ಆರೋಪದ ಮೇಲೆ ಬಂಧಿಸಿದ್ದಾರೆ. ಹೂಡಿಕೆದಾರರಿಗೆ ಭಾರಿ ಮೊತ್ತದ ಹಣ ಹಿಂದಿರುಗಿಸುವುದಾಗಿ ಆಮೀಷವೊಡ್ಡಿ ವಂಚಿಸಿದ್ದ ಎಂದು ಇಂಜಾಜ್ ಇಂಟರ್ ನ್ಯಾಷನಲ್ ಮತ್ತು ಅಸೋಸಿಯೇಟ್ಸ್ ಗ್ರೂಪ್ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...