Saturday, March 21, 2026

money laundering

ಮನಿ ಲಾಂಡರಿಂಗ್ ಪ್ರಕರಣ: ದೆಹಲಿ ಸಚಿವ ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

https://www.youtube.com/watch?v=BfWqdy1VeWo ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಶನಿವಾರ ವಜಾಗೊಳಿಸಿದೆ. ವಿಶೇಷ ಸಿಬಿಐ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಏಷಿಯನ್ ನ್ಯೂಸ್ ಇಂಟರ್ನ್ಯಾಷನಲ್...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img