Tuesday, August 18, 2026

money laundering

ಮನಿ ಲಾಂಡರಿಂಗ್ ಪ್ರಕರಣ: ದೆಹಲಿ ಸಚಿವ ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

https://www.youtube.com/watch?v=BfWqdy1VeWo ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಶನಿವಾರ ವಜಾಗೊಳಿಸಿದೆ. ವಿಶೇಷ ಸಿಬಿಐ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಏಷಿಯನ್ ನ್ಯೂಸ್ ಇಂಟರ್ನ್ಯಾಷನಲ್...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img