Monday, February 23, 2026

Money laundering case

ಇಕ್ಕಟ್ಟಿನಲ್ಲಿ ತೆಲುಗು ನಟ : ಇ.ಡಿ. ನೋಟಿಸ್‌ ಹಿಂದಿನ ಶಾಕಿಂಗ್‌ ಸ್ಟೋರಿ..!

ಬೆಂಗಳೂರು : ರಿಯಲ್‌ ಎಸ್ಟೇಟ್‌ ಕಂಪನಿಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕೆ ಇದೀಗ ಖ್ಯಾತ ನಟ ಹಾಗೂ ತೆಲುಗಿನ ಸೂಪರ್‌ ಸ್ಟಾರ್‌ ಮಹೇಶ್‌ ಬಾಬು ಅವರಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ನೋಟಿಸ್‌ ಜಾರಿಗೊಳಿಸಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ವಿವಾದಗಳಿಂದ ದೂರ ಉಳಿದಿದ್ದ...

ಅಕ್ರಮ ಹಣ ವರ್ಗಾವಣೆಯಲ್ಲಿ ಆರೋಪದಲ್ಲಿ ಬಂಧನಕ್ಕೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಇಡಿ ರೈಡ್

https://www.youtube.com/watch?v=KFWH_EPhn78 ನವದೆಹಲಿ: ಇಡಿ ಅಧಿಕಾರಿಗಳು ಇಂದು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸ, ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಮೇ 30 ರಂದು ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಿದ ಇಡಿ...

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಹಾಗೂ ನೋರಾ ಮೇಲೂ ಅನುಮಾನ..!

www.karnatakatv.net: ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್ ಚಂದ್ರಶೇಖರ್ ವಿಚಾರಣೆ ಎದುರಿಸುತ್ತಿದ್ದು, ಅವರ ಜೊತೆ ಸಂಪರ್ಕದಲ್ಲಿದ್ದಿರುವ ಕಾರಣ ಜಾಕ್ವೆಲಿನ್ ಹಾಗೂ ನೋರಾ ಮೇಲೂ ಅನುಮಾನ ಮೂಡಿದೆ. ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ಕೇಳಿಬರುತ್ತಿದ್ದು, ಜನಪ್ರಿಯ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಇತ್ತೀಚೆಗೆ ಸಮನ್ಸ್ ನೀಡಲಾಗಿತ್ತು. ಈಗ ನೋರಾ ಫತೇಹಿ...
- Advertisement -spot_img

Latest News

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ...
- Advertisement -spot_img