Wednesday, July 22, 2026

money

ಲಾಟರಿ ಕಲ್ಯಾಣ ನಿಧಿಯಿಂದ ದೋಚಿದ್ದ 14 ಕೋಟಿ ರೂಪಾಯಿ ಹಣ ಸುಟ್ಟು ಹಾಕಿದ ಆರೋಪಿ..

Tiruvananthpuram: ಲಾಟರಿ ಕಲ್ಯಾಣ ನಿಧಿಯಿಂದ ದೋಚಿದ್ದ ಹಣವನ್ನು ಸುಟ್ಟು ಹಾಕಿದ್ದ ಆರೋಪಿ, ಇದೀಗ ತನ್ನ ತಪ್ಪನ್ನು ಒಪ್ಪಿಕ``ಂಡಿದ್ದಾನೆ. ಕೇರಳ ಲಾಟರಿ ಕಲ್ಯಾಣ ನಿಧಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸಂಗೀತ್, ಅವಕಾಶ ಸಿಕ್ಕಾಗ ನಿಧಿಯಿಂದ ಚೆನ್ನಾಗಿ ಹಣ ದೋಚಿದ್ದ. ಆದರೆ 2016ರಲ್ಲಿ ಪ್ರಧಾನಿ ಮೋದಿ ನೋಟ್ ಬ್ಯಾನ್ ಮಾಡಿದ್ದ ಸಂದರ್ಭದಲ್ಲಿ ಈತ ದೋಚಿದ್ದೆಲ್ಲವೂ ವ್ಯರ್ಥವಾಗಿತ್ತು. ಹಾಗಾಗಿ ಆ...

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Life Lesson: ಈ ಪ್ರಪಂಚದಲ್ಲಿ ಯಾರಿಗೆ ತಾನೇ ಶ್ರೀಮಂತರಾಗುವುದು ಇಷ್ಟವಿಲ್ಲಾ ಹೇಳಿ..? ಹಾಗೆ ನೋಡಿದರೆ ಎಲ್ಲರಿಗೂ ಬೇಗ ಬೇಗ ಶ್ರೀಮಂತರಾಗಬೇಕು ಎನ್ನುವ ಹಂಬಲವೇ ಇದೆ. ಆದರೆ ನಿಯತ್ತಾಗಿ, ಬುದ್ಧಿವಂತಿಕೆ ಉಪಯೋಗಿಸಿದ ಯಾರೂ ಬೇಗ ಬೇಗ ಶ್ರೀಮಂತರಾಗಲಿಲ್ಲ. ಬದಲಾಗಿ, ತಾಳ್ಮೆಯಿಂದ ಕೆಲಸ ಮಾಡಿ, ಹೂಡಿಕೆ ಮಾಡಿ, ಲಾಭಕ್ಕಾಗಿ ಕಾದು ಶ್ರೀಮಂತರಾಗಿದ್ದಾರೆ. ಹಾಗಾದ್ರೆ ಮೌನವಾಗಿದ್ದು ಶ್ರೀಮಂತರಾಗೋದು ಹೇಗೆ...

ಸೈಬರ್ ಕ್ರೈಂ ಕಾಟಕ್ಕೆ ಪೊಲೀಸ್ ಮೆಟ್ಟಿಲೇರಿದ ಯುವತಿ!

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಯುವತಿ, ತನ್ನ ಪ್ರಿಯಕರನಿಗೆ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಳು. ಬಳಿಕ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿ, ಆಕೆಯ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಾನೆ. ಅಲ್ಲದೆ, ₹1 ಲಕ್ಷ ಕೊಡದಿದ್ರೆ ಆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೆದರಿಸಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ...

ಕೋಟಿ ಕೋಟಿ ಹಣ ನುಂಗಿ ಕಚೇರಿಗೆ ಬೀಗ ಹಾಕಿದ ಪಿಗ್ಮಿ ಕಂಪನಿ: ದೂರು ದಾಖಲು

Mandya News: ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬ್ಲೇಡ್ ಫೈನಾನ್ಸ್ ಕಂಪನಿ ಜನರಿಗೆ ಕೋಟಿ ಕೋಟಿ ನಾಮ ಹಾಕಿದೆ. ಸಮಗ್ರ ಅಭಿವೃದ್ಧಿ ಮೈಕ್ರೋ ಫೈನಾನ್ಸ್ ಕಂಪನಿ ಹೆಸರಲ್ಲಿ ಮಂಡ್ಯದ ನಾಗಮಂಗಲ ತಾಲೂಕಿನ ಜನರಿಗೆ ಕೋಟಿ ಕೋಟಿ ರೂಪಾಯಿ ಉಂಡೇ ನಾಮ ಹಾಕಲಾಗಿದೆ. ಇಲ್ಲಿನ ಪಿಗ್ಮಿ ಕಂಪನಿಯ``ಂದು ತಾಲೂಕಿನ ಸಾವಿರಾರು ಜನರ ಬಳಿ ಕೋಟಿ ಕೋಟಿ ಹಣ ಸಂಗ್ರಹ...

ನೀವು ಕೋಟ್ಯಾಧಿಪತಿಯಾಗಬೇಕು ಅಂದ್ರೆ ಎಷ್ಟನೇ ವಯಸ್ಸಿಗೆ ಹಣ ಹೂಡಿಕೆ ಮಾಡಲು ಶುರು ಮಾಡಬೇಕು..?

Web News: ಜೀವನದಲ್ಲಿ ದುಡ್ಡು ಸಂಪಾದಿಸಬೇಕು. ಶ್ರೀಮಂತರಾಗಬೇಕು ಅಂತಾ ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ..? ಎಲ್ಲರೂ ಹಗಲು ರಾತ್ರಿ ದುಡಿದು ಪೈಪೋಟಿ ಮಾಡುತ್ತಿರುವುದೇ ಶ್ರೀಮಂತರಾಗಲು. ಆದರೆ ನೀವು ಸಮಯ ಮೀರಿ ಶ್ರೀಮಂತಿಕೆಯ ಬಗ್ಗೆ ಯೋಚಿಸಿದರೆ, ಪ್ರಯೋಜನವಿಲ್ಲ. ಹಾಗಾಗಿ ನಾವಿಂದು ಹೂಡಿಕೆ ಮಾಡಲು ಯಾವ ವಯಸ್ಸಿನಿಂದ ಶುರು ಮಾಡಬೇಕು ಅಂತಾ ಹೇಳಲಿದ್ದೇವೆ. ನೀವು ನಿವತ್ತರಾಗುವ ವೇಳೆಗೆ ಶ್ರೀಮಂತರಾಗಬೇಕು....

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ನೀವು ರಸ್ತೆಯಲ್ಲಿ ಹೋಗುವಾಗ ನಿಮಗೆ ಹಣ ಸಿಕ್ಕಾಗ ನೀವೇನು ಮಾಡುತ್ತೀರಿ..? ಅದನ್ನು ತೆಗೆದು ಅಕ್ಕ ಪಕ್ಕದವರನ್ನು ವಿಚಾರಿಸುತ್ತೀರಿ. ಇಲ್ಲವೇ ಸುಮ್ಮನೆ ಕಿಸೆಗೆ ಹಾಕಿ ಹೋಗುತ್ತೀರಿ. ಬಳಿಕ ಅದನ್ನು ಖರ್ಚಿಗೆ ಬಳಸುತ್ತೀರಿ. ಆದರೆ ಇದು ಸರಿಯಾದ ವಿಧಾನವಲ್ಲ. ಹಾಾಗಾಗಿ ನಾವಿಂದು ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು ಎಂದು ವಿವರಿಸಲಿದ್ದೇವೆ. ಶಾಸ್ತ್ರಗಳ ಪ್ರಕಾರ, ಹೀಗೆ ರಸ್ತೆಯಲ್ಲಿ...

Money Tips: ಈ 10 ಕಾರಣಗಳಿಂದಾಗಿ ಬಡವರು ಶ್ರೀಮಂತರಾಗಲು ಸಾಧ್ಯವಿಲ್ಲ: ಭಾಗ 2

Web Story: ಇದಕ್ಕೂ ಮುನ್ನ ನಾವು ಯಾವ ಕಾರಣಗಳಿಂದ ಜನ ಬಡವರಾಗುತ್ತಿದ್ದಾರೆ ಅನ್ನೋ ವಿಷಯಕ್ಕೆ ಸಂಬಂದಿಸಿದಂತೆ 5 ವಿಷಯಗಳನ್ನು ತಿಳಿದಿದ್ದೆವು. ಇದೀಗ ಉಳಿದ 5 ವಿಷಯಗಳ ಬಗ್ಗೆ ತಿಳಿಯೋಣ. ಇಮಿಟೇಶನ್ ಆಭರಣ ಧರಿಸೋದು: ಸಿನಿಮಾ ತಾರೆಯರು ಯಾವುದೋ ಬ್ರ್ಯಾಂಡೆಡ್ ಬ್ಯಾಗ್ ಬಳಸುತ್ತಾರೆ. ಯಾವುದೋ, ಆಭರಣ ಹಾಕುತ್ತಾರೆ. ತಾನೂ ಅಂಥದ್ದೇ ಹಾಕಬೇಕು ಅಂತಾ ಕೆಲವರು ಅವರನ್ನು ಫಾಲೋ...

Money Tips: ಈ 10 ಕಾರಣಗಳಿಂದಾಗಿ ಬಡವರು ಶ್ರೀಮಂತರಾಗಲು ಸಾಧ್ಯವಿಲ್ಲ: ಭಾಗ 1

Web Story: ಶ್ರೀಮಂತರಾಗೋಕ್ಕೆ ಮತ್ತು ಶ್ರೀಮಂತರಂತೆ ಕಾಣೋ ಮಧ್ಯೆ ತುಂಬಾ ವ್ಯತ್ಯಾಸವಿದೆ. ಶ್ರೀಮಂತರ ಹಾಗೆ ಇರಬೇಕು, ಅವರಂತೆ ಕಾಣಬೇಕು ಅಂತಾ ಬಯಸುವವನು ಶ್ರೀಮಂತನಾಗೋಕ್ಕೆ ಸಾಧ್ಯವಿಲ್ಲ. ಶ್ರೀಮಂತನಾಗಬೇಕು ಅಂದ್ರೆ, ನಾವು ಕೆಲವು ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ಆ ತಪ್ಪುಗಳು ಯಾವ್ದು ಅಂತಾ ತಿಳಿಯೋಣ ಬನ್ನಿ.. ಇಎಂಐ ಬಳಸಿ ಫೋನ್ ಖರೀದಿಸೋದು: ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಶೋಕಿಗಾಗಿ...

Money Knowledge: ಹಣದಿಂದ ಹಣವನ್ನು ದುಡಿಯೋದು ಹೇಗೆ?

Money Knowledge: ನಾವು ಈಗಾಗಲೇ ನಿಮಗೆ ಹಣ ಉಳಿತಾಯ ಮಾಡುವ ಬಗ್ಗೆ, ಹೂಡಿಕೆ ಮಾಡುವ ಬಗ್ಗೆ ಹಲವು ವಿಷಯಗಳನ್ನು ಹೇಳಿದ್ದೇವೆ. ಅದೇ ರೀತಿ ಹಣದಿಂದ ಹಣ ದುಡಿಯೋದು ಹೇಗೆ ಅನ್ನೋ ಬಗ್ಗೆ ಹಣಕಾಸು ತಜ್ಞರಾಗಿರುವ ಹೇಮಂತ್ ಅವರು ವಿವರಿಸಿದ್ದಾರೆ. https://youtu.be/qXc8E2h6EnA ಹೇಮಂತ್ ಅವರು ಹೇಳುವ ಪ್ರಕಾರ, ವಿದ್ಯೆ ಕಲಿಯಲು ಶಿಕ್ಷಕರ ಬಳಿ, ಚಿಕಿತ್ಸೆಗಾಗಿ ವೈದ್ಯರ ಬಳಿ, ವಾದ...

Dr Bharath Chandra Podcast ಯಶಸ್ಸುಗಳಿಸೋದು ಹೇಗೆ..? ಗೆಲುವಿನ ಮಾರ್ಗಗಳು ಯಾವುದು..?

Web Story: ಇಂದಿನ ಕಾಲದಲ್ಲಿ ದುಡ್ಡಿಗೆ ಅದೆಷ್ಟರ ಮಟ್ಟಿಗೆ ಬೆಲೆ ಇದೆ ಅಂದ್ರೆ, ಸಂಬಂಧ, ಸ್ನೇಹ ಎಲ್ಲದಕ್ಕೂ ಮೀರಿ ಬೆಲೆ ಇದೆ. ಆದರೆ ದುಡ್ಡಿದ್ರೆ ಮಾತ್ರ ಸಾಕಾಗೋದಿಲ್ಲ. ದುಡ್ಡಿನ ಜತೆ ನೆಮ್ಮದಿಯೂ ಬೇಕು. ಈ ಬಗ್ಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಮಾತನಾಡಿದ್ದಾರೆ. ಡಾ.ಭರತ್ ಚಂದ್ರ ಅವರು ಕಾರ್ಯಾಗಾರವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಅವರು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img