Tuesday, November 18, 2025

money

GRUHALAKSHMI: ಗೃಹಲಕ್ಷ್ಮಿ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಸದ್ಯ ಈ ಗೃಹಲಕ್ಷ್ಮಿ ಯೋಜನೆ ಹಲವು ಯಶೋಗಾಥೆಗಳಿಗೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ಮನೆಯ ಯಜಮಾನಿಯರಿಗೆ ಸಿಗುತ್ತಿರುವ ಈ ಯೋಜನೆಯ 2000 ರೂಪಾಯಿ ಹಣದಿಂದ ಹಲವರು ತಮ್ಮ ಬದುಕಿನಲ್ಲಿ ಬದಲಾವಣೆಗೆ ಕಾರಣವಾಗಿದೆ. ಸದ್ಯ ಅತ್ತೆ-ಸೊಸೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು...

ಬ್ಯಾಂಕ್ ಅಕೌಂಟ್‌ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾಯ್ತಾ..? ಹಾಗಾದ್ರೆ ಅದನ್ನು ಹೀಗೆ ಹಿಂಪಡೆಯಿರಿ

News: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯಾವ ರೀತಿ ಅಭಿವೃದ್ಧಿಯಾಗುತ್ತಿದೆಯೋ, ಅದೇ ರೀತಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಜೊತೆಗೆ ಅಪ್ಪಿತಪ್ಪಿ ಒಬ್ಬರ ಅಕೌಂಟ್‌ನಿಂದ ಇ್ನನೊಬ್ಬರ ಅಕೌಂಟ್‌ಗೆ ಹಣ ಹೋಗುತ್ತಿದೆ. ಕೆಲವರು ಹಣವನ್ನು ಮೋಸದಿಂದಲೂ ಟ್ರಾನ್ಸ್‌ಫರ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ನಾವಿಂದು ಬ್ಯಾಂಕ್ ಅಕೌಂಟ್‌ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾದ್ರೆ, ಅದನ್ನು ಹೇಗೆ ಹಿಂಪಡೆಯಬೇಕು ಎಂದು ಹೇಳಲಿದ್ದೇವೆ. ಓರ್ವ ಯುವತಿ ಆನ್‌ಲೈನ್‌ಲ್ಲಿ...

ಎಟಿಎಂನಲ್ಲಿ ಈ ರೀತಿಯೂ ಸ್ಕ್ಯಾಮ್ ಮಾಡಿ ದುಡ್ಡು ತೆಗೆಯುತ್ತಾರೆ ನೋಡಿ..

News: ಇಂದಿನ ಕಾಲದಲ್ಲಿ ಎಲ್ಲರೂ ಎಟಿಎಂ ಕಾರ್ಡ್ ಬಳಸುವವರೇ. ಮೊದಲೆಲ್ಲ ಹಣ ಡ್ರಾ ಮಾಡಬೇಕು ಅಂದ್ರೆ, ಬ್ಯಾಂಕ್‌ಗೆ ಹೋಗಿ, ಅಲ್ಲಿ ಫಾರ್ಮ್ ಫುಲ್ ಮಾಡಿ, ಬಳಿಕ ದುಡ್ಡು ಡ್ರಾ ಮಾಡಿಕೊಂಡು ಬರಬೇಕಿತ್ತು. ಆದರೆ ಈಗ ಹಾಗಿಲ್ಲ, ಎಟಿಎಂಗೆ ಹೋಗಿ, ಕಾರ್ಡ್ ಹಾಕಿ, ನಂಬರ್ ಹಾಕಿದ್ರೆ ಸಾಕು, ಎಷ್ಟು ದುಡ್ಡು ಬೇಕೋ, ಅಷ್ಟು ಸಿಗುತ್ತದೆ. ಆದರೆ...

Financial Advice: ವಿದೇಶ ಪ್ರಯಾಣ ಮಾಡುವಾಗ ಈ ತಪ್ಪು ಮಾಡದಿರಿ

Tips: ಯಾರಿಗೆ ತಾನೇ ವಿದೇಶ ಪ್ರಯಾಣ ಮಾಡಬೇಕು ಅನ್ನೋ ಮನಸ್ಸಿರುವುದಿಲ್ಲ..? ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪ್ರಯಾಣ ಮಾಡಬೇಕು ಅಂತಾ ಇದ್ದೇ ಇರುತ್ತದೆ. ಆದರೆ ಅಷ್ಟು ಹಣ ಇರುವುದಿಲ್ಲ. ಆದರೆ ನಿಮಗೆ ವಿದೇಶ ಪ್ರಯಾಣ ಮಾಡುವ ಅವಕಾಶ ಸಿಕ್ಕಾಗ, ನೀವು ಕೆಲ ತಪ್ಪು ಮಾಡಬಾರದು. ಹಾಗಾದ್ರೆ ಅದ್ಯಾವ ತಪ್ಪು ಎಂದು ತಿಳಿಯೋಣ ಬನ್ನಿ. https://youtu.be/vSfSdgVRZTw ಮೊದಲನೇಯ ನಿಯಮ: ವಿದೇಶಕ್ಕೆ...

Financial Advice: ದುಡ್ಡು ಉಳಿಸಬೇಕು ಅಂದ್ರೆ ಈ ಟಿಪ್ಸ್ ಫಾಲೋ ಮಾಡಿ..

Financial Advice: ಶ್ರೀಮಂತರಾಗದಿದ್ದರೂ, ಕೊಂಚ ದುಡ್ಡು ಉಳಿಸಿ, ಮುಂದೊಂದು ದಿನ ಕಷ್ಟಕಾಲಕ್ಕೆ ಆ ದುಡ್ಡು ಬಳಕೆಯಾಗುವಂತಿದ್ದರೆ ಸಾಕು ಎನ್ನುವ ಜನರು ಇದ್ದಾರೆ. ಅದರಲ್ಲೂ ಕೊರೋನಾ ಬಂದಾಗ, ದುಡ್ಡಿನ ಬೆಲೆ ಏನು ಅನ್ನೋದು ಎಲ್ಲರಿಗೂ ಗೊತ್ತಾಗಿದೆ. ಹಾಗಾಗಿ ಕಷ್ಟಕಾಲಕ್ಕೆ ದುಡ್ಡು ಉಳಿಸಬೇಕು ಅಂತ ಎಲ್ಲರಿಗೂ ಇರುತ್ತದೆ. ಆದರೆ ಕೆಲವು ಆಸೆಗಳು, ಶೋಕಿಗಳು ದುಡ್ಡು ಉಳಿಸಲು ಬಿಡುವುದಿಲ್ಲ....

Financial Tips: ಆರ್ಥಿಕವಾಗಿ ಸಧೃಡರಾಗಲು ಇಲ್ಲಿದೆ ಉಪಾಯ

Financial Tips: ಇಂದಿನ ಕಾಲದಲ್ಲಿ ದುಡ್ಡು ಅನ್ನೋದು ಅದೆಷ್ಟು ಮುಖ್ಯ ಅಂದ್ರೆ, ಮನುಷ್ಯ ಹುಟ್ಟುವಾಗಲೂ ದುಡ್ಡು ಬೇಕು, ಬದುಕಿರುವಷ್ಟು ಸಮಯ ದುಡ್ಡು ಬೇಕು, ಸತ್ತ ಮೇಲೆ ಕ್ರಿಯೆ ಮಾಡಲು ದುಡ್ಡು ಬೇಕು. ಶ್ರಾದ್ಧ, ವರ್ಷಾಂತಿಕವೆಂದು ಎಲ್ಲ ಕೆಲಸ ಮಾಡಲು ದುಡ್ಡು ಬೇಕು. ನಾವು ಹುಟ್ಟಿ ಸಾಯುತ್ತೇವೆ. ಆದರೆ ದುಡ್ಡು ಮಾತ್ರ ನಡೆಯುತ್ತಲೇ ಇರುತ್ತದೆ. ಹಾಗಾಗಿ...

ದೀಪಾವಳಿಯ ದಿನ ಪಟಾಕಿ ಸುಡುವ ಬದಲು ನೋಟು ಸುಟ್ಟ ವ್ಯಕ್ತಿ

National News: ದೀಪಾವಳಿ ಅಂದ್ರೆ ದೀಪಗಳ ಹಬ್ಬ, ಈ ದಿನ ಮನೆಯಲ್ಲಿ ದೀಪಗಳನ್ನು ಹಚ್ಚಿ, ಲಕ್ಷ್ಮೀ ದೇವಿಯನ್ನು ಬರಮಾಡಿಕೊಳ್ಳಲಾಗುತ್ತದೆ. ಇನ್ನು ಈ ಹಬ್ಬದ ವಿಶೇಷ ಅಂದ್ರೆ, ಪಟಾಕಿ ಹಚ್ಚುವುದು. ಆದರೆ ಇಲ್ಲೋರ್ವ ವ್ಯಕ್ತಿ ಪಟಾಕಿ ಸುಡುವ ಬದಲು, ಹಣವನ್ನು ಸುಟ್ಟು ಹಾಕಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. https://youtu.be/mVUylaesOvQ 100 ಮತ್ತು...

ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ ಕೇಸ್ ಬಗ್ಗೆ ಪ್ರಹ್ಲಾದ್ ಜೋಶಿ ಮೊದಲ ರಿಯಾಕ್ಷನ್

Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...

ಭಾರತದಲ್ಲಿ ಶೇ.50%ರಷ್ಟು ಟರ್ಮ್ ಇನ್ಶೂರೆನ್ಸ್ ಪಾಲಿಸಿ ತೆಗೆದುಕೊಳ್ಳುತ್ತಿದ್ದಾರಂತೆ ಸ್ವಯಂ ಉದ್ಯೋಗಿಗಳು

Policy: ಟರ್ಮ್ ಇನ್ಶೂರೆನ್ಸ್ ಪಾಲಿಸಿ. ಕೆಲವರ ಪ್ರಕಾರ, ಭವಿಷ್ಯದಲ್ಲಿ ಹಣದ ಸಮಸ್ಯೆ ಬರಬಾರದು ಎಂಬ ರಕ್ಷಣೆಗೆ ಇರುವ ಕವಚ. ಇನ್ನು ಕೆಲವರ ಪ್ರಕಾರ, ಸುಮ್ಮನೆ ದುಡ್ಡು ವೇಸ್ಟ್ ಮಾಡುವ ಕೆಲಸ. ಆದರೆ ಟರ್ಮ್ ಇನ್ಶೂರೆನ್ಸ್ ಪಾಲಿಸಿ, ಅದೆಷ್ಟೋ ಜನರ ಸಂಕಷ್ಟಕ್ಕೆ ಪರಿಹಾರವಾಗಿದೆ. ಹಾಗಾಗಿಯೇ ಭಾರದಲ್ಲಿ ಟರ್ಮ್ ಇನ್ಶೂರೆನ್ಸ್ ಪಾಲಿಸಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ...

Horoscope: ಹಣ ಉಳಿತಾಯ ಮಾಡುವಲ್ಲಿ ಈ ರಾಶಿಯವರು ನಿಸ್ಸೀಮರು

Horoscope: ಹಣ ಉಳಿತಾಯ ಮಾಡುವುದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಅದರಲ್ಲೂ ಕೊರೋನಾ ಬಂದು ಹೋದ ಬಳಿಕ, ಹಣ ಉಳಿತಾಯದ ಮಹತ್ವವನ್ನು ಎಲ್ಲರೂ ಅರಿತಿದ್ದಾರೆ. ಆದರೆ ಮೊದಲಿನಿಂದಲೂ ಹಣ ಉಳಿತಾಯ ಮಾಡುವಲ್ಲಿ ಯಶಸ್ವಿಯಾಗಿರುವ ರಾಶಿಯವರ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ. https://youtu.be/hBeLHy0BBwo ಕನ್ಯಾ: ಕನ್ಯಾ ರಾಶಿಯವರಿಗೆ ಬುದ್ಧಿವಂತಿಕೆ ಹೆಚ್ಚು. ಎಲ್ಲರಿಗಿಂತ ಡಿಫ್ರೆಂಟ್ ಆಗಿ ಯೋಚಿಸುವ ಇವರು,...
- Advertisement -spot_img

Latest News

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img