Tuesday, April 7, 2026

money

Political News: ಪಿ.ಎಂ ಕಿಸಾನ್ ಸಮ್ಮಾನ್ ನಿಧಿ : ನಾಳೆಯೇ ನಿಮ್ಮ ಖಾತೆಗೆ ಹಣ..!

Political News: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 17ನೇ ಕಂತಿನ ಹಣ ನಾಳೆ (ಜೂ.18) ಬಿಡುಗಡೆಯಾಗಲಿದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗಲೆಂದು ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು ,ಈ ವೇಳೆ ಸುಮಾರು...

ಇನ್ನೊಬ್ಬರ ಹಣಕ್ಕೆ ಆಸೆ ಮಾಡಿದರೆ ಏನಾಗತ್ತೆ ಗೊತ್ತಾ..?

Spiritual Story: ಹಣ ಯಾರಿಗೆ ತಾನೇ ಬೇಡ ಹೇಳಿ..? ಏಕೆಂದರೆ, ಹಣವಿದ್ದರೆ, ನಾವು ಜೀವನ ಮಾಡಲು ಆಗೋದು. ಆಹರ, ಬಟ್ಟೆ, ಮನೆ ಏನೇ ಖರೀದಿಸಬೇಕು ಅಂದ್ರೆ ದುಡ್ಡು ಬೇಕೆ ಬೇಕು. ಇಂದಿನ ಕಾಲದಲ್ಲಿ ಕೊಲೆ, ಸುಲಿಗೆ, ದರೋಡೆ, ಮೋಸ, ಲಂಚ ಎಲ್ಲವೂ ಹಣಕ್ಕಾಗಿಯೇ ಮಾಡುತ್ತಿರುವುದು. ಆದರೆ ಚಾಣಕ್ಯರ ಪ್ರಕಾರ, ನಾವು ನಮ್ಮ ಬುದ್ಧಿವಂತಿಕೆಯಿಂದ, ನಿಯತ್ತಾಗಿ...

ಆರ್ಥಿಕವಾಗಿ ಸಬಲರಾಗಬೇಕು ಅಂದ್ರೆ, ಇವರನ್ನು ಗೌರವಿಸಿ ಎನ್ನುತ್ತಾರೆ ಚಾಣಕ್ಯರು.

Spiritual: ಕೆಲವೊಮ್ಮೆ ನಮ್ಮ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಡುತ್ತದೆ ಅನ್ನೋದು ನಮಗೂ ಗೊತ್ತಿರುವುದಿಲ್ಲ. ಬ್ಯಾಂಕ್ ಬ್ಯಾಲೆನ್ಸ್ ನೀರಿನಂತೆ ಖಾಲಿಯಾಗುತ್ತಾ ಬರುತ್ತದೆ. ಸಂಬಳವಾಗಿ ಮೂರು ದಿನಕ್ಕೆ ಅಕೌಂಟ್ ಖಾಲಿಯಾಗಿರುತ್ತದೆ. ಇನ್ನು ಕೆಲವು ಕಡೆಯಿಂದ ಲಕ್ ಬೈ ಚಾನ್ಸ್ ದುಡ್ಡು ಬರುವುದಿದ್ದರೆ, ಅದು ಕೂಡ ತಪ್ಪಿ ಹೋಗುತ್ತದೆ. ಇದ್ಕಕೆ ಕಾರಣ ನಾವು ಕೆಲವರಿಗೆ ಗೌರವಿಸುವುದಿಲ್ಲ ಅನ್ನೋದು ಅಂತಾ...

ಶ್ರೀಮಂತಿಕೆ ಇದ್ದಾಗ ನಾವು ಯಾವ ಕೆಲಸ ಮಾಡಬೇಕು ಅಂತಾರೆ ಚಾಣಕ್ಯರು..

Spiritual: ಶ್ರೀಮಂತಿಕೆ ಸುಮ್ಮನೆ ಬರುವುದಿಲ್ಲ. ಅದನ್ನು ಓರ್ವ ವ್ಯಕ್ತಿ ಕಷ್ಟಪಟ್ಟು ಸಂಪಾದಿಸುತ್ತಾನೆ. ಆದರೆ ಆ ಸಂಪಾದನೆಯ ಮಹತ್ವ ಗೊತ್ತಿರದ ವ್ಯಕ್ತಿ, ಅದನ್ನು ಮನಬಂದಂತೆ ಖರ್ಚು ಮಾಡುತ್ತಾನೆ. ಆಗ ಇದ್ದ ಶ್ರೀಮಂತಿಕೆಯೂ ಹೋಗಿ, ಬಡತನ ಬರುತ್ತದೆ. ಹಾಗಾಗಿ ನಮಗೆ ಶ್ರೀಮಂತಿಕೆ ಇದ್ದಾಗ, ಅದನ್ನು ಉಳಿಸಿಕೊಳ್ಳಲು ಕೆಲ ಕೆಲಸಗಳನ್ನು ಮಾಡಬೇಕು ಎನ್ನುತ್ತಾರೆ ಚಾಣಕ್ಯರು. ಹಾಗಾದ್ರೆ ಅದೇನು ಕೆಲಸ...

ಈ 4 ತಪ್ಪುಗಳನ್ನು ಮಾಡದಿದ್ದಲ್ಲಿ ನೀವು ಹಣದ ತೊಂದರೆಯಿಂದ ಪಾರಾಗುತ್ತೀರಿ..

Spiritual: ದುಡ್ಡು ಅನ್ನುವುದು ಜೀವನದಲ್ಲಿ ಎಷ್ಟು ಮುಖ್ಯ ಅಂತ ಎಲ್ಲರಿಗೂ ಗೊತ್ತು. ದುಡ್ಡಿದ್ದರೆ ಹೊಟ್ಟೆ ತುಂಬುತ್ತದೆ. ಬಟ್ಟೆ ಖರೀಸಿದಲಾಗುತ್ತದೆ. ಸೂರು ಸಿಗುತ್ತದೆ. ಇದೆಲ್ಲದಕ್ಕೂ ಮೀರಿ ಜೀವನ ನಡೆಸಲಂತೂ ರಾಶಿ ರಾಶಿ ದುಡ್ಡು ಬೇಕು. ಆದರೆ ಅದೆಲ್ಲ ಸಾಧ್ಯವಾಗಬೇಕು ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಮ್ಮ ಮೇಲಿರಬೇಕು. ಹಾಗಾಗಬೇಕು ಅಂದ್ರೆ ನಾವು ಕೆಲ ತಪ್ಪುಗಳನ್ನು ಮಾಡಬಾರದು....

ಭವಿಷ್ಯದ ವಿಪತ್ತಿನ ವಿರುದ್ಧ ಸಂಪತ್ತನ್ನು ಉಳಿಸಿ ಎಂದಿದ್ದಾರೆ ಚಾಣಕ್ಯರು.. ಏನಿದರ ಅರ್ಥ..?

Spiritual: ಕಷ್ಟ ಹೇಳಿ ಕೇಳಿ ಬರುವುದಿಲ್ಲ. ಹಾಗಾಗಿ ನಮ್ಮ ಬಳಿ ಸ್ವಲ್ಪ ಸೇವಿಂಗ್ಸ್ ಇರಬೇಕು ಅಂತಾ ಹಿರಿಯರು ಹೇಳುವುದನ್ನು ನೀವು ಕೇಳಿರುತ್ತೀರಿ. ಯಾಕಂದ್ರೆ ಅವರು ಕೂಡ ಹಣವಿಲ್ಲದೇ, ಪರದಾಡಿ, ಸಾಲ ಮಾಡಿ, ಅವಮಾನ ಅನುಭವಿಸಿರಬಹುದು. ಹಾಗಾಗಿ ಹಣ ಉಳಿತಾಯ ಮಾಡುವ ಬಗ್ಗೆ ತಮ್ಮ ಅನುಭವದ ಮಾತುಗಳನ್ನು ಹೇಳುತ್ತಾರೆ. ಚಾಣಕ್ಯರು ಕೂಡ ಭವಿಷ್ಯದ ವಿಪತ್ತಿನ ವಿರುದ್ಧ...

For Money: ಕತ್ತರಿಯಿಂದ ಬೆನ್ನಿಗೆ ಇರಿದು ಪರಾರಿ

ಹುಬ್ಬಳ್ಳಿ;ವ್ಯಕ್ತಿಯೋರ್ವನಿಗೆ ಹಣಕಾಸಿನ ವಿಚಾರವಾಗಿ ಕತ್ತರಿಯಿಂದ ಬೆನ್ನಿಗೆ ಚುಚ್ಚಿರುವ ಘಟನೆ ನಗರದ ಆನಂದನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಯಾಜ್ ಎಂಬಾತ ಮಂಜುನಾಥಗೆ ೫ ಸಾವಿರ ರೂ. ನೀಡಿದ್ದ ಎನ್ನಲಾಗಿದ್ದು, ಇಲ್ಲಿನ ಬಾರ್ ಅಂಗಡಿವೊಂದರಲ್ಲಿ ಮಂಜುನಾಥ ಪವಾರ್ ಅಲಿಯಾಸ್ ವಸ್ತ್ರ ಮಂಜ್ಯಾ ಹಾಗೂ ಪ್ರದೀಪ್ ಕದಂ...

Jogipalya: ಟೆಕ್ಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜೋಗಿಪಾಳ್ಯದಲ್ಲಿ ದಿವ್ಯಾ ಎನ್ನುವ ಟೆಕ್ಕಿ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ಹಲಸೂರು  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಕ್ಷಣೆ ಕಿರುಕುಳ  ನೀಡುತ್ತಿದ್ದ ಎಂದು ಪತಿ  ಅರವಿಂದ್ ಥಾಣಿಕ್ ವಿರುದ್ದ ದಿವ್ಯಾ ಪೋಷಕರು ಆರೋಪ ಮಾಡಿದ್ದಾರೆ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹದಿಂದ ಪ್ರತಿದಿನವೂ ಆತ್ಮಹತ್ಯೆ, ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನಲೆಯಲ್ಲಿ ನಗರದ...

ರಸ್ತೆಯಲ್ಲಿ ದುಡ್ಡು ಸಿಕ್ಕರೆ ಅದನ್ನು ಏನು ಮಾಡಬೇಕು..?

Devotional Stories: ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ನಿಮಗೆ ದುಡ್ಡು ಸಿಗಬಹದು. ಅದು 1 ರೂಪಾಯಿ ಇರಬಹುದು ಅಥವಾ 100 ರೂಪಾಯಿ ಇರಬಹುದು. ಅದೆಷ್ಟೇ ಇದ್ದರೂ, ನೀವು ಆ ದುಡ್ಡನ್ನು ತೆಗೆದುಕೊಳ್ಳುವ ಮುನ್ನ ಕೆಲ ವಿಷಯಗಳನ್ನ ತಿಳಿದಿರಬೇಕು. ಅದೇನು..? ರಸ್ತೆಯಲ್ಲಿ ಸಿಕ್ಕ ದುಡ್ಡನ್ನ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ನಿಮಗೆ ರಸ್ತೆಯಲ್ಲಿ ದೊಡ್ಡ ಅಮೌಂಟ್ ಸಿಕ್ಕಾಗ,...

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img