Tuesday, April 7, 2026

money

ನಮಗೆ ಮೋಸವಾಗಿದೆ..ನಾವು ಯಾರಿಗೆ ಮೋಸ ಮಾಡಲಿ-ರಾಧಿಕಾ ಕುಮಾರಸ್ವಾಮಿ

ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಡಿ ಅರೆಸ್ಟ್ ಆಗಿರುವ ಯುವರಾಜ್  ಅಲಿಯಾಸ್ ಸ್ವಾಮಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದಡಿ ಕನ್ನಡ ಚಿತ್ರರಂಗದ ಸ್ವೀಟಿ ಖ್ಯಾತಿ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ರವಿತೇಜ್ ಹೆಸರು ಕೇಳಿ ಬಂದಿದೆ.  ಈ ಹಿಂದೆ ರಾಧಿಕಾ ಮತ್ತು ಅವರ...

2021ರಲ್ಲಿ ಆರ್ಥಿಕವಾಗಿ ಈ ರಾಶಿಯವರು ಉತ್ತಮವಾಗಿರ್ತಾರೆ..

ಮೇಷ: 2021ರಲ್ಲಿ ಈ ರಾಶಿಯವರಿಗೆ ಮಿಶ್ರ ಫಲ ದೊರೆಯುತ್ತದೆ. ವರ್ಷದ ಆರಂಭ ಉತ್ತಮವಾಗಿದ್ದು, ಮೇ ತಿಂಗಳಿನಿಂದ ಅಕ್ಟೋಬರ್‌ವರೆಗೆ ಹಣದ ಕೊರತೆ ಕಾಡಲಿದೆ. ಆದ್ದರಿಂದ ಹಣವನ್ನ ಯೋಚಿಸಿ, ಎಷ್ಟು ಬೇಕೋ ಅಷ್ಟೇ ಖರ್ಚು ಮಾಡಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 ವೃಷಭ: ನೀವು ಯಾವ...

ನಟಿಯರೆಲ್ಲ ಮಾಲ್ಡೀವ್ ಪ್ರವಾಸಕ್ಕೆ ಹೋಗಿದ್ದೇಕೆ ಗೊತ್ತಾ..? ಇಲ್ಲಿದೆ ನೋಡಿ ರಿಯಾಲಿಟಿ..!

ಕೊರೊನಾ, ಲಾಕ್‌ಡೌನ್ ಕಾರಣದಿಂದಾಗಿ ಎಲ್ಲರೂ ಹಲವು ತಿಂಗಳುಗಳ ಕಾಲ ಮನೆಯಲ್ಲೇ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಈಗ ಒಂದೆರಡು ತಿಂಗಳಿಂದ ಎಲ್ಲರೂ ಪ್ರವಾಸ, ಶಾಪಿಂಗ್, ಮದುವೆ ಮುಂಜಿ ಅಂತಾ ಓಡಾಡುತ್ತಿದ್ದಾರೆ. ಇದೇ ರೀತಿ ಸ್ಯಾಂಡಲ್‌ವುಡ್, ಬಾಲಿವುಡ್, ಟಾಲಿವುಡ್ ನಟಿಮಣಿಯರು ಮಾಲ್ಡೀವ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. https://youtu.be/op-z1-OGDZU ಮಾಲ್ಡೀವ್ಸ್‌ನಲ್ಲಿ ಎಂಜಾಯ್ ಮಾಡುತ್ತಾ ಚಳಿಗಾಲವನ್ನ ಕಳೆಯುತ್ತಿರುವ ಹಲವು ನಟಿಮಣಿಯರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ತರಹತರಹದ ಫೋಟೋವನ್ನ...

ಜೀವ ತೆಗೆದ ಕ್ರಿಕೇಟ್ ಬೆಟ್ಟಿಂಗ್: ಮಗನ ದುರಾಸೆಗೆ ತಾಯಿ, ತಂಗಿ ಬಲಿ..

ತೆಲಂಗಾಣದಲ್ಲಿ ಯುವಕನೋರ್ವ ಕ್ರಿಕೇಟ್ ಬೆಟ್ಟಿಂಗ್ ಆಗಿ ಲಕ್ಷ ಲಕ್ಷ ಸೋತು, ಅದನ್ನ ತೀರಿಸಲು ತಾಯಿ ಮತ್ತು ತಂಗಿಯ ಜೀವ ತೆಗೆದ ಘಟನೆ ನಡೆದಿದೆ. 23 ವರ್ಷದ ಸಾಯಿನಾಥ್ ರೆಡ್ಡಿ, ತನ್ನ ತಾಯಿ ಸುನೀತಾ ರೆಡ್ಡಿ ಮತ್ತು ತಂಗಿ ಅನುಜಾ ರೆಡ್ಡಿಯನ್ನ ವಿಷ ನೀಡಿ ಕೊಂದಿದ್ದಾರೆ. ಸದ್ಯ ಪೊಲೀಸರು ಈತನನ್ನು ಅರೆಸ್ಟ್ ಮಾಡಿದ್ದಾರೆ. ಆಗಿದ್ದೇನು..? https://youtu.be/YLEnGk7hdZo ಎಮ್‌ ಟೆಕ್...

ರಸ್ತೆಯಲ್ಲಿ ಸಿಕ್ಕ ಹಣವನ್ನ ತೆಗೆದುಕೊಂಡರೆ ಏನಾಗುತ್ತದೆ..? ಒಳ್ಳೆದ್ದಾ..? ಕೆಟ್ಟದ್ದಾ..?

ರಸ್ತೆಯಲ್ಲಿ ಹೋಗುವಾಗ ದುಡ್ಡು ಸಿಕ್ಕರೆ ಅದನ್ನ ತೆಗೆದುಕೊಳ್ಳಬೇಕಾ..? ಬೇಡವಾ..? ತೆಗೆದುಕೊಂಡರೆ ಅದೃಷ್ಟನಾ..? ಇಲ್ಲಾ ನಷ್ಟಾನಾ..? ಈ ಎಲ್ಲ ವಿಷಯಗಳ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267 https://youtu.be/LX6RbxsDWsE ಮನುಷ್ಯ ದುಡಿಯೋದೇ ಜೀವನ ನಡೆಸುವುದಕ್ಕೆ. ಇಂದಿನ ಕಾಲದಲ್ಲಂತೂ ದುಡ್ಡಿದ್ದರೆ ಜೀವನ, ಸಂಬಂಧ, ಪ್ರೀತಿ...

ಅಡುಗೆ ಸಾಮಗ್ರಿಗಳ ಉದ್ಯಮದ ಬಗ್ಗೆ ಇಲ್ಲಿದೆ ಕೆಲ ಟಿಪ್ಸ್..

ಇವತ್ತು ನಾವು ಅಡುಗೆ ಮನೆಯಲ್ಲಿ ಬಳಸಬಹುದಾದ ಕೆಲವು ವಸ್ತುಗಳ ಉದ್ಯಮ ಶುರುಮಾಡೋ ಬಗ್ಗೆ ಟಿಪ್ಸ್‌ಗಳನ್ನ ನೀಡಲಿದ್ದೇವೆ. ಹೋಲ್‌ಸೇಲ್ ಮಾರುಕಟ್ಟೆಯಿಂದ ಅಡುಗೆಗೆ ಬಳಸುವ ವಸ್ತುಗಳನ್ನ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು. ಕಡಿಮೆ ಬಂಡವಾಳ ಹಾಕಿ ಅಡುಗೆಗೆ ಬಳಸುವ ವಸ್ತುಗಳನ್ನ ತಂದು ಮಾರಾಟ ಮಾಡಬಹುದು ಎಂಬ ಬಗ್ಗೆ ನೋಡೋಣ ಬನ್ನಿ. https://youtu.be/L-qsd5wvNRA ಪೀಲರ್: ತರಕಾರಿ ಸಿಪ್ಪೆಗಳನ್ನು ತೆಗಿಯೋ ಪೀಲರ್‌ಗಳು ಹೋಲ್‌ಸೇಲ್...

ಹಣ್ಣಿನ ವ್ಯಾಪಾರ ಮಾಡುವವರಿಗೆ ಇಲ್ಲಿದೆ ಕೆಲ ಟಿಪ್ಸ್..

ಹಣ್ಣು- ತರಕಾರಿ ವ್ಯಾಪಾರ ಮಾಡುವ ಐಡಿಯಾ ಇದ್ದರೆ ಅಂಥವರಿಗೆ ನಾವಿವತ್ತು ಕೆಲ ಐಡಿಯಾಗಳನ್ನ ನೀಡಲಿದ್ದೇವೆ. ಹಣ್ಣು ತರಕಾರಿ ವ್ಯಾಪಾರ ಮಾಡೋಕ್ಕೆ ಒಳ್ಳೆ ಜಾಗವನ್ನ ಗೊತ್ತು ಮಾಡಿಕೊಳ್ಳಿ. ಜನಜಂಗುಳಿ ಇರುವ ಪ್ರದೇಶ, ಮಾರುಕಟ್ಟೆ, ಮಾಲ್ ಬಳಿ, ಇನ್ನಿತರೆ ದೊಡ್ಡ ದೊಡ್ಡ ಶಾಪ್‌ಗಳ ಬಳಿ ನೀವು ನಿಮ್ಮ ಹಣ್ಣಿನ ಅಂಗಡಿ ಓಪೆನ್ ಮಾಡಬಹುದು. https://youtu.be/acM0NCZewno ಹೋಲ್‌ಸೇಲ್ ಅಂಗಡಿಯಿಂದ ಕಡಿಮೆ ಬೆಲೆಗೆ...

ಕಂಪ್ಯೂಟರ್ ಕ್ಲಾಸ್ ಇಡುವುದಿದ್ದರೆ ಎಷ್ಟು ಬಂಡವಾಳ ಹಾಕಬೇಕು..?

ಇಂದಿನ ಕಾಲದಲ್ಲಿ ಮಕ್ಕಳು ಶಿಕ್ಷಣದಲ್ಲಿ ಉತ್ತಮರಿಲ್ಲದಿದ್ದರೂ, ಕಂಪ್ಯೂಟರ್ ಆಪರೇಟ್ ಮಾಡೋದ್ರಲ್ಲಿ ಉತ್ತಮರಿರಬೇಕು ಅನ್ನೋದು ಕೆಲ ಪೋಷಕರ ಅಭಿಪ್ರಾಯ. ಅದಕ್ಕಾಗಿ ತಮ್ಮ ಮಕ್ಕಳನ್ನ ಕಪ್ಯೂಟರ್ ಕ್ಲಾಸ್‌ಗೆ ಸೇರಿಸುತ್ತಾರೆ. ನಿಮಗೆ ಕಂಪ್ಯೂಟರ್‌ ಬಗ್ಗೆ ಉತ್ತಮ ನಾಲೆಜ್ ಇದ್ದರೆ, ನೀವೂ ಕೂಡ ಕಂಪ್ಯೂಟರ್ ಕ್ಲಾಸ್ ಸ್ಟಾರ್ಟ್ ಮಾಡಬಹುದು. ಹಾಗಾದ್ರೆ ಕಂಪ್ಯೂಟರ್ ಕ್ಲಾಸ್ ಶುರು ಮಾಡೋಕ್ಕೆ ಕೆಲ ಐಡಿಯಾಗಳನ್ನ ನಾವು...

ಕಿರಾಣಿ ಅಂಗಡಿ ಇಡುವುದಾದರೆ ಕೆಲ ಐಡಿಯಾಗಳು ಇಲ್ಲಿದೆ ನೋಡಿ..!

ಈ ಹಿಂದೆ ಇಂದು ಮತ್ತು ಮುಂದೆಯೂ ಕೂಡ ಲಾಭದಾಯಕವಾಗಿರುವ ಉದ್ಯಮ ಅಂದ್ರೆ ಕಿರಾಣಿ ಉದ್ಯಮ. ಪ್ರತಿಯೊಬ್ಬರು ಕಿರಾಣಿ ಸ್ಟೋರ್‌ಗೆ ಹೋಗೇ ಹೋಗ್ತಾರೆ, ದಿನಸಿ ಪರ್ಚೇಸ್ ಮಾಡೇ ಮಾಡ್ತಾರೆ. ಹಾಗಾಗಿ ಕಿರಾಣಿ ಅಂಗಡಿ ಇಟ್ಟರೆ ಉತ್ತಮ ಲಾಭ ಪಡಿಯಬಹುದು. ಹಾಗಾದ್ರೆ ಬನ್ನಿ ಕಿರಾಣಿ ಅಂಗಡಿ ಉದ್ಯಮದ ಬಗ್ಗೆ ಇನ್ನಷ್ಟು ತಿಳಿಯೋಣ. ಮಾರುಕಟ್ಟೆಯಲ್ಲಿ ಅಥವಾ ಜನಜಂಗುಳಿ ಇರುವ ಪ್ರದೇಶದಲ್ಲಿ...

ಕರ್ಪೂರದ ಉದ್ಯಮ ಮಾಡುವುದಿದ್ದರೆ ಇಲ್ಲಿದೆ ಕೆಲ ಟಿಪ್ಸ್..

ಕರ್ಪೂರ.. ಮನೆಯಲ್ಲಿ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರದ ವೇಳೆ ಅಗತ್ಯವಿರುವ ವಸ್ತುಗಳಲ್ಲಿ ಒಂದು. ಎಲ್ಲ ದೇವಸ್ಥಾನಗಳಲ್ಲೂ, ಪೂಜೆ ಪುನಸ್ಕಾರದಲ್ಲೂ ಇದನ್ನ ಬಳಸುವುದರಿಂದ ಇದರ ವ್ಯಾಪಾರ ಮಾಡಿದ್ರೆ ಉತ್ತಮ ಲಾಭ ಗಳಿಸಬಹುದು. ಇವತ್ತು ನಾವು ಇದರ ಬಗ್ಗೆ ಕೆಲ ಟಿಪ್ಸ್‌ಗಳನ್ನ ನೀಡಲಿದ್ದೇವೆ. ನೀವು ಕರ್ಪೂರದ ಉದ್ಯಮ ಶುರುಮಾಡಬೇಕಾದ್ರೆ, ನಿಮ್ಮ ಬಳಿ ಕರ್ಪೂರ ಮಾಡುವ ಮಷಿನ್ ಇರಬೇಕು. ಈ ಮಷಿನ್...
- Advertisement -spot_img

Latest News

ಹುಟ್ಟು ಹಬ್ಬದ ಜೊತೆ ಹುಟ್ಟೂರಲ್ಲಿ ಸಾಂಪ್ರದಾಯಿಕ ರಿಸೆಪ್ಶನ್ ಸೆಲೆಬ್ರೇಟ್ ಮಾಡಿದ ರಶ್ಮಿಕಾ ಮಂದಣ್ಣ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕ``ಂಡ ನಿನ್ನೆ ವಿರಾಜಪೇಟೆಯಲ್ಲಿ ಬರ್ತ್‌ಡೇ ಪಾರ್ಟಿ ಸೆಲೆಬ್ರೇಟ್ ಮಾಡಿದ್ದಾರೆ. ಜತೆಗೆ ಸಾಂಪ್ರದಾಯಿಕವಾಗಿ ಆರತಕ್ಷತೆ ಕಾರ್ಯಕ್ರಮವನ್ನೂ ಮಾಡಿದ್ದಾರೆ. ರಾಜಸ್ತಾನದಲ್ಲಿ...
- Advertisement -spot_img