ಮಹಿಳೆಯರಿಗೂ ಬಟ್ಟೆಗೂ ಇರೋ ನಂಟು ತೋಬಾನೇ ಹಳೆಯದ್ದು.ತನ್ನ ಹತ್ರ ಎಷ್ಟೇ ಬಟ್ಟೆಗಳಿದ್ರೂ ಬಟ್ಟೆನೆ ಇಲ್ಲ ಅನ್ನೋ ಹೆಂಗಳಿಯರಿಗೆ ,ಕಾಲಕ್ಕೇ ತಕ್ಕಂತೆ ಫ್ಯಾಷನ್ ಗಳು ಬದಲಾಗುತ್ತೆ. ಬದಲಾಗುವ ಹವಮಾನಕ್ಕೆ ಒಗ್ಗುವಂತೆ ಮಹಿಳೆಯರ ಫ್ಯಾಷನ್ ಡ್ರೆಸ್ ಗಳು ಕೂಡ ಹೊಸ ರೀತಿಯಲ್ಲಿ ವಿನ್ಯಾಸಗೊಳ್ಳುತ್ತವೆ.ಅದರಲ್ಲೂ ಇದೀಗ ಮಳೆಗಾಲದಲ್ಲಿ ಮಹಿಳೆಯರ ಫ್ಯಾಷನ್ ಗಾಗಿ ಮಾರುಕಟ್ಟೆಗೆ ಸೈಲೀಶ್ ಟ್ರೆಂಡ್ ಒಂದು ಕಾಲಿಟ್ಟಿದೆ....
ಬೇಕಾಗುವ ಸಾಮಗ್ರಿ: ಎರಡು ಸ್ಪೂನ್ ಎಣ್ಣೆ ಅಥವಾ ತುಪ್ಪ, ಸಣ್ಣಗೆ ಹೆಚ್ಚಿದ ನಾಲ್ಕೈದು ಬೆಳ್ಳುಳ್ಳಿ, ಶುಂಠಿ, ಹಸಿಮೆಣಸು, 2 ಈರುಳ್ಳಿ, ಕ್ಯಾರೆಟ್, ಬಟಾಣಿ, ಸ್ವೀಟ್ ಕಾರ್ನ್, ಉಪ್ಪು, ಪೆಪ್ಪರ್ ಪುಡಿ, ಕಾರ್ನ್ಫ್ಲೋರ್ ಪುಡಿ.
ಮಾಡುವ ವಿಧಾನ: ಮೊದಲು ಬಾಣಲೆಗೆ ಎಣ್ಣೆ ಹಾಕಿ, ಅದಕ್ಕೆ ಬೆಳ್ಳುಳ್ಳಿ, ಶುಂಠಿ, ಹಸಿಮೆಣಸು ಹಾಕಿ ಹುರಿಯಿರಿ. ಬಳಿಕ ಈರುಳ್ಳಿ, ಕ್ಯಾರೆಟ್, ಬಟಾಣಿ,...
www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...
https://dashboard.sharechat.com/create
www.karnatakatv.net: ರಾಜ್ಯ- ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇನ್ನು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಮಳೆಸುರಿಯುತ್ತಿದೆ. ಹೀಗಾಗಿ, ಜೂನ್ 17ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ದ.ಕನ್ನಡ,...
Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ...