Monday, August 31, 2026

Monsoon 2026

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img