Sunday, May 3, 2026

Monsoon extension 2025

ಅಕ್ಟೋಬರ್ 15ರವರೆಗೆ ಮುಂಗಾರು ವಿಸ್ತರಣೆ – ಈ ಬಾರಿ ಯಾಕಿಷ್ಟು ಮಳೆ ಗೊತ್ತಾ!?

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಬಾರಿ ನೈರುತ್ಯ ಮುಂಗಾರು ಇರುವುದರಿಂದ ಅಕ್ಟೋಬರ್ 15ರವರೆಗೆ ವಿಸ್ತಾರಗೊಳ್ಳಲಿದೆ ಎಂದು IMD ತಿಳಿಸಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ 30ರೊಳಗೆ ಮುಂಗಾರು ಕಾಲಾವಧಿ ಅಂತ್ಯವಾಗಬೇಕು. ಆದ್ರೆ ಈ ಬಾರಿ ರಾಜ್ಯದಲ್ಲಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img