Wednesday, September 24, 2025

monsoon parliment session

ಪ್ರಶ್ನಾವಳಿ ಅವಧಿ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ಗರಂ

ಇಂದಿನಿಂದ ಆರಂಭವಾಗಿರೋ ಸಂಸತ್​ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಫುಲ್​ ಗರಂ ಆದರು. ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್​ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ...

ಮುಂಗಾರು ಅಧಿವೇಶನದ ಮುನ್ನ ನಡೆಯುವ ಸರ್ವಪಕ್ಷ ಸಭೆ ರದ್ದು

ನಾಳೆಯಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ. https://www.youtube.com/watch?v=O_6QAHr0teI ಅಕ್ಟೋಬರ್​ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್​ ಜೋಶಿ, ಅರ್ಜುನ್​...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img