Monday, February 9, 2026

monsoon parliment session

ಪ್ರಶ್ನಾವಳಿ ಅವಧಿ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ಗರಂ

ಇಂದಿನಿಂದ ಆರಂಭವಾಗಿರೋ ಸಂಸತ್​ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಫುಲ್​ ಗರಂ ಆದರು. ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್​ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ...

ಮುಂಗಾರು ಅಧಿವೇಶನದ ಮುನ್ನ ನಡೆಯುವ ಸರ್ವಪಕ್ಷ ಸಭೆ ರದ್ದು

ನಾಳೆಯಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ. https://www.youtube.com/watch?v=O_6QAHr0teI ಅಕ್ಟೋಬರ್​ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್​ ಜೋಶಿ, ಅರ್ಜುನ್​...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img