Wednesday, June 24, 2026

monsoon update

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಇಂದಿನಿಂದ ಭಾರಿ ಮಳೆ ಎಚ್ಚರಿಕೆ!

ಭಾರತ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಬಿಸಿಲಿನ ಬೇಗೆಯನ್ನು ಮರೆತುಬಿಡಿ, ಏಕೆಂದರೆ ಮುಂದಿನ 4-5 ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ...

ಕರಾವಳಿಯಲ್ಲಿ ಹೇಗಿರಲಿದೆ ಹವಾಮಾನ? ನಾಳೆ 10 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img