Friday, August 14, 2026

monsoon update

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಇಂದಿನಿಂದ ಭಾರಿ ಮಳೆ ಎಚ್ಚರಿಕೆ!

ಭಾರತ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಬಿಸಿಲಿನ ಬೇಗೆಯನ್ನು ಮರೆತುಬಿಡಿ, ಏಕೆಂದರೆ ಮುಂದಿನ 4-5 ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ...

ಕರಾವಳಿಯಲ್ಲಿ ಹೇಗಿರಲಿದೆ ಹವಾಮಾನ? ನಾಳೆ 10 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು...
- Advertisement -spot_img

Latest News

ಸಂಸತ್ ಮುಂಗಾರು ಅಧಿವೇಶನ ಮುಕ್ತಾಯ – ವಿಪಕ್ಷಗಳ ಗದ್ದಲದಿಂದ 175 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥ!

ದೇಶದ ಅತ್ಯುನ್ನತ ದೇಗುಲವಾದ ಸಂಸತ್ತಿನಲ್ಲಿ ಈ ಬಾರಿ ನಡೆದ ಕಲಾಪವು ತೀವ್ರ ಕೋಲಾಹಲ ಹಾಗೂ ಗದ್ದಲಕ್ಕೆ ಸಾಕ್ಷಿಯಾಯಿತು. ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ನಿರಂತರ ಗಲಾಟೆಯ...
- Advertisement -spot_img