Monday, August 17, 2026

Monsoon Weakens

ಮುಂದಿನ 7 ದಿನಗಳ ರಾಜ್ಯ ಹವಾಮಾನ ವರದಿ – ಯಾವ ಜಿಲ್ಲೆಯಲ್ಲಿ ಹೇಗಿರಲಿದೆ ವಾತಾವರಣ?

ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆಗಳು ಸಂಪೂರ್ಣವಾಗಿ ದುರ್ಬಲಗೊಂಡಿದ್ದು, ಮಳೆಯ ಅನಿಶ್ಚಿತತೆಯು ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾವಿರಾರು ಮೈಲಿ ದೂರದ ಯುರೋಪ್ ಖಂಡದಲ್ಲಿ ನಡೆಯುತ್ತಿರುವ ಹವಾಮಾನ ಬದಲಾವಣೆಗಳು ಇದಕ್ಕೆ ಪ್ರಮುಖ ಕಾರಣವೆಂದು ತಜ್ಞರು ವಿಶ್ಲೇಷಿಸಿದ್ದಾರೆ. ಯುರೋಪ್‌ನಲ್ಲಿ ತಾಪಮಾನವು 37 ಡಿಗ್ರಿಗಿಂತ ಹೆಚ್ಚಾಗಿದ್ದು, ಅಲ್ಲಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವದಿಂದಾಗಿ ಕರ್ನಾಟಕದಲ್ಲಿ...
- Advertisement -spot_img

Latest News

ಜೈಲಿನೊಳಗೆ 2ನೇ ಬಾರಿ ಮೊಬೈಲ್ ಪತ್ತೆ – ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು FIR;

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪಗಳು ಮತ್ತೆರಡು ಹೆಜ್ಜೆ ಮುಂದುವರೆದಿವೆ! ಅತ್ಯಾಚಾರ ಪ್ರಕರಣದ ವಿಚಾರಣಾಧೀನ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ...
- Advertisement -spot_img