Tuesday, June 9, 2026

monsoon

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...

Fashion :ಮಳೆಗಾಲಕ್ಕೆ ಕಾಲಿಟ್ಟಿವೆ ಟ್ರೆಂಡಿ ಸ್ಪೆಕ್ಟ್ರಮ್‌

ಮಹಿಳೆಯರಿಗೂ ಬಟ್ಟೆಗೂ ಇರೋ ನಂಟು ತೋಬಾನೇ ಹಳೆಯದ್ದು.ತನ್ನ ಹತ್ರ ಎಷ್ಟೇ ಬಟ್ಟೆಗಳಿದ್ರೂ ಬಟ್ಟೆನೆ ಇಲ್ಲ ಅನ್ನೋ ಹೆಂಗಳಿಯರಿಗೆ ,ಕಾಲಕ್ಕೇ ತಕ್ಕಂತೆ ಫ್ಯಾಷನ್ ಗಳು ಬದಲಾಗುತ್ತೆ. ಬದಲಾಗುವ ಹವಮಾನಕ್ಕೆ ಒಗ್ಗುವಂತೆ ಮಹಿಳೆಯರ ಫ್ಯಾಷನ್ ಡ್ರೆಸ್ ಗಳು ಕೂಡ ಹೊಸ ರೀತಿಯಲ್ಲಿ ವಿನ್ಯಾಸಗೊಳ್ಳುತ್ತವೆ.ಅದರಲ್ಲೂ ಇದೀಗ ಮಳೆಗಾಲದಲ್ಲಿ ಮಹಿಳೆಯರ ಫ್ಯಾಷನ್ ಗಾಗಿ ಮಾರುಕಟ್ಟೆಗೆ ಸೈಲೀಶ್ ಟ್ರೆಂಡ್ ಒಂದು ಕಾಲಿಟ್ಟಿದೆ....

Monsoon Special: ಮಿಕ್ಸ್ ವೆಜ್ ಸೂಪ್ ರೆಸಿಪಿ

ಬೇಕಾಗುವ ಸಾಮಗ್ರಿ: ಎರಡು ಸ್ಪೂನ್ ಎಣ್ಣೆ ಅಥವಾ ತುಪ್ಪ, ಸಣ್ಣಗೆ ಹೆಚ್ಚಿದ ನಾಲ್ಕೈದು ಬೆಳ್ಳುಳ್ಳಿ, ಶುಂಠಿ, ಹಸಿಮೆಣಸು, 2 ಈರುಳ್ಳಿ, ಕ್ಯಾರೆಟ್, ಬಟಾಣಿ, ಸ್ವೀಟ್ ಕಾರ್ನ್, ಉಪ್ಪು, ಪೆಪ್ಪರ್ ಪುಡಿ, ಕಾರ್ನ್‌ಫ್ಲೋರ್ ಪುಡಿ. ಮಾಡುವ ವಿಧಾನ: ಮೊದಲು ಬಾಣಲೆಗೆ ಎಣ್ಣೆ ಹಾಕಿ, ಅದಕ್ಕೆ ಬೆಳ್ಳುಳ್ಳಿ, ಶುಂಠಿ, ಹಸಿಮೆಣಸು ಹಾಕಿ ಹುರಿಯಿರಿ. ಬಳಿಕ ಈರುಳ್ಳಿ, ಕ್ಯಾರೆಟ್, ಬಟಾಣಿ,...

ಕರಾವಳಿ ಹಾಗೂ ಮಲೆನಾಡು ಭಾಗಗಲ್ಲಿ ಧಾರಾಕಾರ ಮಳೆ, ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ

www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...

ಕರಾವಳಿ, ಮಲೆನಾಡು ಭಾಗಗಳಲ್ಲಿ 3 ದಿನ ಆರೆಂಜ್ ಅಲರ್ಟ್…

https://dashboard.sharechat.com/create www.karnatakatv.net: ರಾಜ್ಯ- ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇನ್ನು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಮಳೆಸುರಿಯುತ್ತಿದೆ. ಹೀಗಾಗಿ, ಜೂನ್ 17ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ದ.ಕನ್ನಡ,...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img