Spiritual: ಭಾರತವು ಸನಾತನ ಧರ್ಮದ ಪದ್ಧತಿಗಳಿಗಾಗಿ ಪ್ರಸಿದ್ಧವಾಗಿದೆ. ಇಲ್ಲಿ ಕೋಟಿ ಕೋಟಿ ದೇವಸ್ಥಾನಗಳಿದ್ದು, ಅದರಲ್ಲಿ ಕೆಲವು ಕೆಲವು ಮಂದಿರಗಳು ಪ್ರಸಿದ್ಧವಾಗಿದೆ. ಏಕೆಂದರೆ ಈ ದೇವಸ್ಥಾನಗಳು ಪುರಾತನ ಕಾಲದ್ದಾಗಿದ್ದು, ಕೆಲವು ತನ್ನ ಅದ್ಭುತಗಳಿಂದ ಹೆಸರಾಗಿದ್ದರೆ, ಇನ್ನು ಕೆಲ ದೇವಸ್ಥಾನಗಳು ಶ್ರೀಮಂತಿಕೆಗೆ ಹೆಸರಾಗಿದೆ. ಆದರೆ ಭಾರತದ ಕೆಲ ದೇವಸ್ಥಾನಗಳಲ್ಲಿ ರಾಕ್ಷಸರನ್ನೂ ಪೂಜಿಸುತ್ತಾರೆ ಅಂದರೆ ನೀವು ನಂಬಲೇಬೇಕು. ಹಾಗಾದರೆ...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...