Sunday, September 8, 2024

moodalahippe

‘ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ’

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್‌.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್‌.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ  ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img