ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...