Monday, September 7, 2026

moodalahippe

‘ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ’

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್‌.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್‌.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ  ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img