ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...