Wednesday, September 17, 2025

moog suresh

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img