Monday, October 20, 2025

moog suresh

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...
- Advertisement -spot_img

Latest News

ಗರ್ಲ್ ಫ್ರೆಂಡ್ಸ್ ಜಾಸ್ತಿ! ತುಂಬಾ ಏಟು ತಿಂದಿದ್ದೆ!: Dayal Padmanabhan Podcast

Sandalwood News: ಸ್ಯಾಂಡಲ್‌್ವುಡ್‌ನ ನಿರ್ದೇಶಕರಲ್ಲಿ ದಯಾಳ್ ಪದಮ್‌ನಾಭನ್ ಕೂಡ ಪ್ರಸಿದ್ಧರು. ಬಿಗ್‌ಬಾಸ್‌ಗೆ ಬಂದ ಬಳಿಕ ಇವರ ಪ್ರಸಿದ್ಧತೆ ಇನ್ನಷ್ಟು ಹೆಚ್ಚಿತ್ತು. ಕನ್ನಡದಲ್ಲಿ ನಿರ್ದೇಶಕರಾಗಿ ಹೆಸರು ಗಳಿಸಿರುವ...
- Advertisement -spot_img