Friday, August 7, 2026

moog suresh

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img