Tuesday, March 17, 2026

moohan bhagavath

ಕಾಂಗ್ರೆಸ್‌ನವರೇ ಇದನ್ನೆಲ್ಲಾ ಮಾಡಿಸ್ತಿದ್ದಾರೆ – ಪ್ರಹ್ಲಾದ್‌ ಜೋಶಿ

ಹಿಂದೂಗಳು 3 ಮಕ್ಕಳನ್ನು ಪಡೆಯಿರಿ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಕರೆಗೆ, ಕಾಂಗ್ರೆಸ್‌ನವರು ವ್ಯಂಗ್ಯವಾಡಿದ್ರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷದವರಿಗೆ ಬೇರೆ ಧರ್ಮದವರು ಬೇಕಾದಷ್ಟು ಮಕ್ಕಳನ್ನು ಮಾಡಿಕೊಂಡ್ರು ನಡೆಯುತ್ತದೆ. ಹಿಂದೂಗಳಿಗೆ ಮೋಹನ್‌ ಭಾಗವತ್‌ ಕರೆ ಕೊಟ್ರೆ ನೋವಾಗುತ್ತದೆ. ಧರ್ಮಸ್ಥಳದ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img