Tuesday, June 16, 2026

moon

ಡೊಳ್ಳು ಹೊಟ್ಟೆ ನೋಡಿ ನಕ್ಕ ಚಂದ್ರನಿಗೆ ಗಣೇಶನಿಂದ ಶಾಪ

moral story ಒಮ್ಮೆ ಗಣೇಶ ಇಲಿಯ ಮೇಲೆ ಸಂಚಾರ ಮಾಡುತ್ತಾ ಚಂದ್ರಲೋಕ್ಕ ಬರುತ್ತಾನೆ. ಚಂದ್ರನೋ ಸರ್ವಾಂಗ ಸುಂದರ. ಅವನಿಗೆ ತನ್ನ ಸೌಂದರ್ಯದ ಮೇಲೆ ಅಪಾರ ಮಮತೆ, ಒಮ್ಮೆ ಗಣೇಶ ಅದೇ ಮಾರ್ಗವಾಗಿ ಇಲಿಯ ಮೇಲೆ ಬರುತ್ತಿರುವಾಗ ಕೆಳಗೆಬಿದ್ದು ಬಿಡುತ್ತಾನೆ ಬಿದ್ದಿದ್ದರ ಪರಿಣಾಮ ಅವನ ಡೊಳ್ಳು ಹೊಟ್ಟೆ ಒಡೆದುಹೋಗುತ್ತದೆ.ಇದನ್ನು ನೋಡಿದ ಚಂದ್ರ ಗಣಪನನ್ನು ಕಂಡು ಅಪಹಾಸ್ಯ ಮಾಡುತ್ತಾನೆ....

ಶುಭ ಶುಕ್ರವಾರದಂದು ಅಪ್ಪಿ ತಪ್ಪಿ ಈ ಬಣ್ಣದ ಬಟ್ಟೆ ಧರಿಸಬೇಡಿ

ಪ್ರತಿ ತಿಂಗಳ ಹುಣ್ಣಿಮೆಯ ನಾಲ್ಕನೇ ದಿನ ಸಂಕಷ್ಟ ಚತುರ್ಥಿಯನ್ನು (Sankashta Chaturthi) ಆಚರಿಸಲಾಗುವುದು. ಈ ದಿನ ಗಣೇಶನಿಗೆ (Lord Ganesha) ವಿಧಿ ವಿಧಾನದೊಂದಿಗೆ ಪೂಜಿಸಿ ವ್ರತ ಕೈಗೊಂಡರೆ ಇಷ್ಟಾರ್ಥ ನೆರವೇರುವುದು ಎಂಬ ನಂಬಿಕೆ ಇದೆ. ಅದರಲ್ಲೂ ಈ ಬಾರಿ ಶುಕ್ರವಾರದಂದು (Friday) ಈ ಸಂಕಷ್ಟ ಚುತುರ್ಥಿ ಆಗಮಿಸಿರುವುದು ವಿಶೇಷ.ಈ ದಿನ ಸಂಕಷ್ಟ ಚತುರ್ಥಿ ವ್ರತ...

ನವಗ್ರಹದಲ್ಲಿ ಎರಡನೇ ಗ್ರಹವಾದ ಚಂದ್ರ ಯಾರು..? ಚಂದ್ರನ ಬಗ್ಗೆ ನಿಮಗೆಷ್ಟು ಗೊತ್ತು..?

ನವಗ್ರಹದಲ್ಲಿ ಎರಡನೇ ಗ್ರಹವಾದ ಚಂದ್ರನ ಇನ್ನೊಂದು ಹೆಸರು ಸೋಮ. ವಾರದ ಎರಡನೇಯ ದಿನವಾಗ ಸೋಮವಾರವನ್ನು ಸೋಮನಿಗಾಗಿ ಅಂದ್ರೆ ಚಂದ್ರನಿಗಾಗಿ ಮೀಸಲಿಡಲಾಗುತ್ತದೆ. ಚಂದ್ರ ಕರ್ಕ ರಾಶಿಯ ಅಧಿಪತಿಯಾಗಿದ್ದಾನೆ. ನವಗ್ರಹದಲ್ಲಿ ಚಂದ್ರನಿಗೆ ಯಾರೂ ಶತ್ರುಗಳಿಲ್ಲ. ಆದ್ರೆ ಬುಧನಿಗೆ ಚಂದ್ರನೇ ಶತ್ರು. ಇನ್ನು ಈ ಚಂದ್ರ ದೇವ ಯಾರು ಎಂಬ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಚಂದ್ರ ದೇವನ...
- Advertisement -spot_img

Latest News

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...
- Advertisement -spot_img