Friday, November 28, 2025

more than a thousand banana plants

ಒಂಟಿ ಆನೆಯ ದಾಳಿ ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ನಾಶ

www.karnatakatv.net : ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡ ರಾತ್ರಿ ಬಾಳೆ ತೋಟಕ್ಕೆ ದಾಳಿ ನಡೆಸಿದ ಒಂಟಿ ಆನೆ  ಸೊಂಪಾಗಿ ಬೆಳೆದಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶಮಾಡಿದೆ. ಇದೆ ವೇಳೆ ಬೋರ್ವೆಲ್ ನೀರಿನ ಪರಿಕರಗಳನ್ನು ಹಾಳು ಮಾಡಿದೆ... ಬಂಡೀಪುರ ವನ್ಯಜೀವಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿರುವ ಮೇಲುಕಾಮನಹಳ್ಳಿ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img