Saturday, October 19, 2024

morning

ನಿಮಗೆ ಬೆಳಗ್ಗೆ ಎದ್ದ ತಕ್ಷಣ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಾ..?

Health: ಈ ಗಿನ ಬ್ಯುಸಿ ಜೀವನದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಇಂತಹ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಆದರೆ, ಕೆಲವರಿಗೆ ಬೆಳಗ್ಗೆ ಎದ್ದಾಗ ಬಾಯಾರಿಕೆ ಅಥವಾ ಸುಸ್ತು ಎನಿಸುತ್ತದೆ. ವಿಶೇಷವಾಗಿ ಮಧುಮೇಹ ರೋಗಿಗಳಲ್ಲಿ ಈ ಲಕ್ಷಣಗಳು ಕಂಡುಬರುತ್ತವೆ ಎಂದು ಹೇಳಲಾಗುತ್ತದೆ. ಇದರ ಹೊರತಾಗಿ, ಬೆಳಿಗ್ಗೆ ಎದ್ದ ನಂತರ ಇನ್ನೂ ಕೆಲವು...

ನೀವು ಬೆಳಿಗ್ಗೆ ಎದ್ದತಕ್ಷಣ ನೋಡಬೇಕಾದ ವಸ್ತುಗಳು ಯಾವುವು..? ಹಾಗೂ ನೋಡಬಾರದ ವಸ್ತುಗಳು ಯಾವುವೂ..?

ಕೆಲವರಿಗೆ ದಿನವಿಡೀ ಅವರು ಅಂದುಕೊಂಡಿರುವ ಕೆಲಸಗಳು ಜರಾಗದಿದ್ದರೂ , ಅದೃಷ್ಟ ಕೈ ಇಡಿಯ ದಿದ್ದರೂ , ಎಲ್ಲ ಕೆಟ್ಟದ್ದು ಜರುಗುತ್ತಿದ್ದರೂ ಅಬ್ಬಾ..! ಬೆಳಗ್ಗೆ ಎದ್ದು ಯಾರ ಮುಖ ನೋಡಿದೆ ಎಲ್ಲ ಹೀಗೆ ಹಾಗುತ್ತಿದೆ ಅಂತ ಅನಿಸುತ್ತೆ. ಆದರೆ ವಾಸ್ತು ಶಾಸ್ತ್ರ ಮತ್ತು ನಮ್ಮ ಪೂರ್ವಜರ ನಂಬಿಕೆಗಳ ಪ್ರಕಾರ, ನಾವು ಬೆಳಿಗ್ಗೆ ಎದ್ದಾಗ ಕೆಲವು ವಸ್ತುಗಳನ್ನು...

ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ, ದಿನವಿಡೀ ಸಂತೋಷವಾಗಿರಲು ನೀವು ಬೆಳಿಗ್ಗೆ ಎದ್ದಾಗ ಈ 5 ಕೆಲಸಗಳನ್ನು ಮಾಡಿ..!

ದಿನ ಶುರುವಾದರೆ ಸಾಕು.. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಬೇಕೆಂದು ಎಲ್ಲರೂ ಬಯಸುತ್ತಾರೆ. ಇದರಿಂದ ಜೀವನದ ಪ್ರತಿ ದಿನವೂ ನೆಮ್ಮದಿಯಿಂದ.. ಯಾವುದೇ ತೊಂದರೆಗಳಿಲ್ಲದೆ ಕಳೆಯಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿ.. ಮುಂಜಾನೆ ಮನಸ್ಸಿನಲ್ಲಿ ಧನಾತ್ಮಕ ಆಲೋಚನೆಗಳನ್ನು ಹೊಂದಲು. ದಿನದ ಆರಂಭ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿಯೇ ಸಾಗುತ್ತದೆ ಎಂಬ ನಂಬಿಕೆ ಇದೆ. ಬೆಳಿಗ್ಗೆಯಿಂದ ನಿಮ್ಮ ಮನಸ್ಸಿನಲ್ಲಿ ಸಕಾರಾತ್ಮಕ ಆಲೋಚನೆಗಳಿದ್ದರೆ,...

ಬೆಳಿಗ್ಗೆ ಬೇಗ ಏಳಬೇಕಂದ್ರೆ ಈ ಟ್ರಿಕ್ಸ್ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ..

https://youtu.be/U6CA1eFRUrY ನಮ್ಮಲ್ಲಿ ಎಷ್ಟೋ ಜನ ಬೆಳಿಗ್ಗೆ ಬೇಗ ಏಳಬೇಕು. ವ್ಯಾಯಾಮ ಮಾಡಬೇಕು. ವಾಕಿಂಗ್ ಹೋಗಬೇಕು, ಬೇಗ ಬೇಗ ಕೆಲಸ ಮುಗಿಸಿ, ಹೊಸತೇನಾದ್ರೂ ಮಾಡಬೇಕು. ಫಿಟ್ ಆಗಿರಬೇಕು. ಹಾಗೆ ಮಾಡಬೇಕು, ಹೀಗೆ ಮಾಡಬೇಕು ಅಂತಾ ಏನೇನೋ ಆಸೆ ಇಟ್ಟುಕೊಂಡಿರ್ತೀವಿ. ಆದ್ರೆ ಬೆಳಿಗ್ಗೆ ಎಚ್ಚರಾಗುತ್ತಿದ್ದಂತೆ, ಇಷ್ಟು ಬೇಗ ಬೆಳಗಾಗೋಯ್ತಾ. ಇನ್ನೊಂದೈದು ನಿಮಿಷ ಮಲಗೋಣ ಅಂತಾ ಹೇಳಿ. ಅರ್ಧ ಗಂಟೆ...

ಬೆಳಿಗ್ಗೆ ಎದ್ದ ತಕ್ಷಣ ಇವುಗಳನ್ನ ನೋಡಿದ್ರೆ ನಿಮ್ಮ ದಿನ ಲಾಭದಾಯಕವಾಗಿರುತ್ತದೆ..!

ನಾವು ಬೆಳಿಗ್ಗೆ ಎದ್ದು ಯಾವ ರೀತಿ ದಿನ ಶುರು ಮಾಡಿರುತ್ತೆವೋ ಅದೇ ರೀತಿ ನಮ್ಮ ದಿನ ಅಂತ್ಯವಾಗುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ಯಾವ ವಸ್ತುವನ್ನ ನೋಡಬೇಕು, ಯಾವ ದಿಕ್ಕಿನಲ್ಲಿ ಏಳಬೇಕು ಇತ್ಯಾದಿ ಅಂಶಗಳು ನಮ್ಮ ದಿನ ಶುಭ ಮತ್ತು ಅಶುಭವಾಗಿರಲು ಕಾರಣವಾಗುತ್ತದೆ. ಹಾಗಾದ್ರೆ ಬೆಳಿಗ್ಗೆ ಎದ್ದು ಯಾವ ವಸ್ತುವನ್ನು ಕಂಡರೆ ನಮ್ಮ ದಿನ ಉತ್ತಮವಾಗಿರುತ್ತೆ...
- Advertisement -spot_img

Latest News

Spiritual: ಶನಿದೇವ ಕಪ್ಪಗಿರಲು ಕಾರಣವೇನು..? ಅವನನ್ನು ಛಾಯಾ ಪುತ್ರ ಅಂತ ಏಕೆ ಕರೆಯುತ್ತಾರೆ..?

Spiritual: ಶನಿದೇವನೆಂದರೆ, ಎಲ್ಲರಿಗೂ ಭಯವೇ. ಏಕೆಂದರೆ, ಶನಿ ಹಿಡಿದರೆ, ಬರೀ ಕಷ್ಟವೇ ಬರುತ್ತದೆ ಅನ್ನೋದು ಹಲವರ ಮಾತು. ಆದರೆ, ನಾವು ಶನಿದೆಸೆಯಲ್ಲಿದ್ದಾಗ, ಶನಿಯನ್ನು ಭಕ್ತಿಯಿಂದ ಪ್ರಾರ್ಥಿಸಿದರೆ,...
- Advertisement -spot_img