International News:
ಮಸೀದಿಯೊಂದರಲ್ಲಿ ಬಾಂಬ್ ಸ್ಪೋಟಗೊಂಡ ಪ್ರಕರಣ ನಡೆದಿದೆ.ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ನಡೆದಿದೆ.ಜುಹರ್ ಪ್ರಾರ್ಥನೆಯ ನಂತರ ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ವಾಯುವ್ಯ ನಗರದಲ್ಲಿ ಪೇಶಾವರದ ಪೊಲೀಸ್ ಹೆಡ್ ಕ್ವಾಟ್ರಸ್ ಬಳಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮಸೀದಿಯ ಒಂದು...
ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್ನಲ್ಲಿ ಅದಾನಿ ಗ್ರೂಪ್...