Saturday, August 22, 2026

Mosques

ಯೋಗಿ ನಾಡಲ್ಲಿ ಬುಲ್ಡೋಜರ್ ಸದ್ದು: ಮುಸ್ಲಿಂ ಬಾಂಧವರಿಂದ ಮಸೀದಿ ತೆರವು

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮಸೀದಿಯನ್ನು ಮುಸ್ಲಿಂ ಸಮುದಾಯದವರೇ ಸ್ವತಃ ನೆಲಸಮಗೊಳಿಸಿರುವ ಘಟನೆ ವರದಿಯಾಗಿದೆ. ಸಂಭಾಲ್ ಜಿಲ್ಲೆಯ ಕೊಳದ ಮೇಲೆ ನಿರ್ಮಿಸಲಾದ ಈ ಮಸೀದಿಯನ್ನು ಮಸೀದಿ ಸಮಿತಿ ಮತ್ತು ಸ್ಥಳೀಯ ಮುಸ್ಲಿಮರು ಬುಲ್ಡೋಜರ್‌ಗಳ ಸಹಾಯದಿಂದ ತೆರವುಗೊಳಿಸಲು ಮುಂದಾಗಿದ್ದಾರೆ. ಆಡಳಿತದಿಂದ ಬಂದ ನೋಟಿಸ್‌ ಹಾಗೂ ಅಂತಿಮ ಎಚ್ಚರಿಕೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ,...

ಮಸೀದಿಗಳು ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸುತ್ತಿವೆ- ಪ್ರಮೋದ ಮುತಾಲಿಕ್ ಕಿಡಿ..!

www.karnatakatv.net :ಹುಬ್ಬಳ್ಳಿ: ಮಸೀದಿಗಳಲ್ಲಿ ನಮಾಜ್ ಮಾಡುವದರಿಂದ ಸಾಕಷ್ಟು ಶಬ್ದ ಮಾಲಿನ್ಯವಾಗುತ್ತಿದೆ.‌ ಇದು ಸುಪ್ರೀಂಕೋರ್ಟ್ ಆದೇಶ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಶಬ್ದ ಮಾಲಿನ್ಯ ನಿಲ್ಲಿಸುವಂತೆ ಈಗಾಗಲೇ ಸುಪ್ರೀಂ‌ಕೋರ್ಟ್ ನಿಂದ ಆದೇಶ ಹೊರಡಿಸಿ 21 ವರ್ಷ ಕಳೆದಿದೆ. ರಾತ್ರಿ 10 ರಿಂದ ಬೆಳಿಗ್ಗೆ 6...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img