Friday, March 6, 2026

Mosquito repellents

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img