Sunday, July 6, 2025

Mosquito repellents

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img