Saturday, July 25, 2026

most heavily damaged areas

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಾಂಗ್ರೆಸ್ ನಿಯೋಗದ ಭೇಟಿ

www.karnatakatv.net : ಹುಕ್ಕೇರಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಇಂದು ಭೇಟಿ ನೀಡಿತು. ಮುಖಂಡರು ಪ್ರವಾಹ ಪೀಡಿತ ಪ್ರದೇಶ ಹಾಗೂ ಪರಿಹಾರ ಕೇಂದ್ರಗಳಿಗೆ ತೆರಳಿ ನಿರಾಶ್ರಿತರಿಗೆ ಸಾಂತ್ವನ ಹೇಳಿದರು. ಹಿರಣ್ಯಕೇಶಿ ನದಿಯಿಂದ ಪ್ರವಾಹ ಪೀಡಿತವಾಗಿರುವ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ, ಕುರಣಿ, ಹೆಬ್ಬಾಳ, ಪಾಶ್ಚಾಪುರ...
- Advertisement -spot_img

Latest News

ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನದ ಹೆಸರಿನಲ್ಲಿ ₹2,000 ಲೂಟಿ!: ಆರ್.ಅಶೋಕ್ ಆರೋಪ

Political News: ಆಷಾಢ ಮಾಸಾರಂಭವಾಗಿದ್ದು, ಹಲವು ಭಕ್ತರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಹೋಗಿ, ದೇವಿಯ ದರ್ಶನಕ್ಕಾಗಿ ಗಂಟೆಗಟ್ಟಲೇ ಕಾಾಯುವಂತಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಕ್ಯೂನಲ್ಲಿ ನಿಂತಿರುವ...
- Advertisement -spot_img