www.karnatakatv.net: ರಾಜ್ಯ- ತುಮಕೂರು:ತೋಟದಲ್ಲಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಮಕ್ಕಳನ್ನು ರಕ್ಷಿಸಲು ಬಾವಿಗೆ ಹಾರಿದ ತಾಯಿಯೂ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಲೂಕಿನ ಕೋರಾ ಠಾಣಾ ವ್ಯಾಪ್ತಿಯ ತಿರುಮಲ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ತೋಟದ ಬಾವಿಗೆ ಬಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಹೇಮಲತಾ ಹಾಗೂ ಇಬ್ಬರು ಮಕ್ಕಳಾದ...
ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...