ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...