Thursday, September 17, 2026

#mother of tree

Thimmakka: ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ..!

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು  ಮಾಡಿಕೊಂಡ ಪರಿಣಾಮವಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಷಯ  ತಿಳಿದು ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ಸಚಿವರಾದ ಈಶ್ವರ್ ಖಂಡ್ರೆಯವರು ತಿಮ್ಮಕ್ಕನ ಆರೋಗ್ಯ ವಿಚಾರಿಸಿದರು. ಮಕ್ಕಳಿಲ್ಲದಿರುವ ಕೊರಗನ್ನು ನೀಗಿಸಲು ರಸ್ತೆಯ ಪಕ್ಕದಲ್ಲಿ ಮರಗಳನ್ನು ನೆಟ್ಟು ನೀರನ್ನು ಹಾಕಿ ಬೆಳೆಸಿ ಮರಗಳನ್ನು ಮಕ್ಕಳಂತೆ ಪೋಷಿಸಿರುವ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img