ಕರ್ನಾಟಕದಲ್ಲಿ ಕನ್ನಡ ಮಾತನಾಡಬಾರದು. ಮಾತನಾಡಿದ್ರೆ ದಂಡ ಹಾಕ್ತಾರಂತೆ. ಇದೆಂಥಾ ವಿಚಿತ್ರ ಆಲ್ವಾ? ಕರ್ನಾಟಕದಲ್ಲಿ ಕನ್ನಡ ಮಾತನಾಡೋಕೆ ಬೇರೆಯವರ ಪರ್ಮಿಷನ್ ಕೇಳಬೇಕಾದ ಪರಿಸ್ಥಿತಿ ಕನ್ನಡಿಗರಿಗೆ ಬಂದೊದಗಿದೆ. ಹೌದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿನ ಖ್ಯಾತ ಶಾಲೆಯಲ್ಲಿ ಕನ್ನಡ ಮಾತನಾಡೋ ಹಾಗಿಲ್ಲ. ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಿದರೆ ದಂಡ ವಿಧಿಸುತ್ತಿದೆ ಎಂಬ ಗಂಭೀರ ಆರೋಪದ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...