www.karnatakatv.net: ಇತ್ತೀಚೆಗೆ ತಡವಾಗಿ ಮದುವೆಯಾಗೋದು ಒಂದು ಟ್ರೆಂಡ್ ಆಗಿಬಿಟ್ಟಿದೆ. ಲೈಫಲ್ಲಿ ಏನಾದ್ರೂ ಅಚೀವ್ ಮಾಡ್ತೀವಿ, ಅದೂ ಇದೂ ಅಂತ ಈಗಿನ ಜನರೇಷನ್ ಮಿನಿಮಮ್ ಅಂದ್ರೆ 35 ವರ್ಷವಾಗೋವರೆಗೂ ಮದ್ವೆಯಾಗೋ ಬಗ್ಗೆ ತಲೇನೇ ಕೆಡಿಸಿಕೊಳ್ಳೋದಿಲ್ಲ. ಇಂಥಹವರಿಗೆ ಮಕ್ಕಳಾಗೋದು ಸ್ವಲ್ಪ ಕಷ್ಟವಾಗಬಹುದು. ಇಂಥಹವರಿಗಾಗಿಯೇ ವೈದ್ಯಲೋಕದಲ್ಲಿ ಐವಿಎಫ್ ತಂತ್ರಜ್ಞಾನ ವರದಾನವಾಗಿದೆ. 50 ದಾಟಿದ ಮಹಿಳೆಯರೂ ಕೂಡ ಈ ಐವಿಎಫ್...
www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಾಯಕ ನೀನಾಸಂ ಸತೀಶ್ ಅವರ ತಾಯಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ಗೆಳೆಯ ಸಂಚಾರಿ ವಿಜಯ ಅವರ ಸಾವಿನ ನೋವು ಮಾಸುವ ಮುನ್ನವೇ ಈಗ ತಾಯಿಯನ್ನು ಕಳೆದುಕೊಂಡ ನೋವಿನಲ್ಲಿದ್ದಾರೆ ಸತೀಶ್ ನೀನಾಸಂ. ಬಹುದಿನಗಳಿಂದ ಅನಾರೋಗ್ಯದಿಂದ ಬಳುಲುತ್ತಿದ್ದ ಚಿಕ್ಕ ತಾಯಮ್ಮ ಅವರಿಗೆ 80 ವರ್ಷವಾಗಿತ್ತು. ಆರ್ ಆರ್ ನಗರದಲ್ಲಿ ಇರುವ ತಮ್ಮ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...