Wednesday, September 17, 2025

motherhood

ಗರ್ಭಧರಿಸಿದ ಸಮಯದಿಂದ ತಾಯ್ತನದವರೆಗೆ ಗರ್ಭಿಣಿಯ ಜೊತೆ ಹೀಗೆ ಇರಿ..!

ಯಾವುದೇ ಮಹಿಳೆ ಗರ್ಭಧಾರಣೆಯಿಂದ ಮಾತೃತ್ವದವರೆಗೆ ಬಹಳ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ವಿಶೇಷವಾಗಿ ಮೊದಲ ಬಾರಿಗೆ ತಾಯಿಯಾಗಲಿರುವವರು ತನಗಾಗಿ ಮಾತ್ರವಲ್ಲದೆ ತನ್ನ ಹುಟ್ಟಲಿರುವ ಮಗುವಿನ ಬಗ್ಗೆಯೂ ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇದಕ್ಕೆ ಕುಟುಂಬ ಸದಸ್ಯರ ಸಹಕಾರವೂ ಅಗತ್ಯ. ಮಹಿಳೆಯ ದೇಹವು ಗರ್ಭಧಾರಣೆಯ ಸಮಯದಿಂದ ಹೆರಿಗೆ ಮತ್ತು ಹೆರಿಗೆಯ ನಂತರದವರೆಗೆ ಅನೇಕ ಬದಲಾವಣೆಗಳಿಗೆ ಒಳಗಾಗುತ್ತದೆ. ಈ ಸಮಯದಲ್ಲಿ...

ಅವಳಿ ಮಕ್ಕಳ ತಾಯಿಯಾದ ಅಮೂಲ್ಯ ಆ ದಿನಗಳನ್ನ ತುಂಬಾ ಮಿಸ್ ಮಾಡ್ಕೊಳ್ತಿದ್ದಾರಂತೆ..!

ಚಂದನವನದ ಚಿತ್ತಾರದ ಗೊಂಬೆ, ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಈಗ ತಮ್ಮ ಮಕ್ಕಳೊಂದಿಗೆ ಅತ್ಯಮೂಲ್ಯ ಸಮಯವನ್ನ ಕಳೆಯುತ್ತಿದ್ದಾರೆ. ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರೋ ಅಮೂಲ್ಯ ಸದ್ಯ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಮ್ಮ ಮಕ್ಕಳಿಗೆ ಎರಡು ತಿಂಗಳು ತುಂಬಿದ ಖುಷಿಯಲ್ಲಿ ಒಂದು ಭಾವುಕ ಪೋಸ್ಟ್ ನ ತಮ್ಮ ಇನ್ಸ್ಟಾಗ್ರಾಂ ಪೇಜ್‌ನಲ್ಲಿ...

ಗುಡ್ ನ್ಯೂಸ್.. ಈಗ ಇಬ್ಬರಲ್ಲ ಮೂವರು ನಾವು ಎಂದ ಅಮೂಲ್ಯ..

ಸ್ಯಾಂಡಲ್‌ವುಡ್ ಆ್ಯಕ್ಟ್ರೆಸ್,ಚೆಲುವಿನ ಚಿತ್ತಾರದ ಚೆಲುವೆ, ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಚಂದ್ರ ಇಬ್ಬರಿಂದ ಮೂವರಾಗ್ತಾ ಇದ್ದಾರಂತೆ. ಹೌದು.. ನಟಿ ಅಮೂಲ್ಯ ತಾಯಿಯಾಗುತ್ತಿದ್ದು, ಈ ಶುಭ ಸಮಾಚಾರವನ್ನ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ನಾವೀಗ ಬರೀ ಇಬ್ಬರಲ್ಲ ಎಂದು ಹೇಳಿರುವ ಅಮೂಲ್ಯ, 2022ರ ಬೇಸಿಗೆಯಲ್ಲಿ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. https://youtu.be/65X7ysOEtjI ಈ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img