Thursday, January 22, 2026

#mothi mahal

Bank Officer : ಮಂಗಳೂರು ಸ್ವಿಮ್ಮಿಂಗ್ ಪೂಲ್ ನಲ್ಲಿ ಕೇರಳ ಮೂಲದ ಬ್ಯಾಂಕ್ ಅಧಿಕಾರಿ ಶವ ಪತ್ತೆ..?!

Manglore News : ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಗೋಪು ಆರ್ ನಾಯರ್ ಎಂದು ಗುರುತಿಸಲಾಗಿದೆ. ಇವರು ಕೇರಳದ ತಿರುವನಂತಪುರ ನಿವಾಸಿ ಹಾಗೂ ಯುನಿಯನ್ ಬ್ಯಾಂಕ್ ಅಧಿಕಾರಿಯಾಗಿದ್ದರು ಎಂದು ತಿಳಿದು ಬಂದಿದೆ. ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್‌ನಲ್ಲಿ ಬ್ಯಾಂಕ್ ಅಧಿಕಾರಿ ಉಳಿದುಕೊಂಡಿದ್ದರು. ಇಂದು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img