Monday, September 21, 2026

#mothi mahal

Bank Officer : ಮಂಗಳೂರು ಸ್ವಿಮ್ಮಿಂಗ್ ಪೂಲ್ ನಲ್ಲಿ ಕೇರಳ ಮೂಲದ ಬ್ಯಾಂಕ್ ಅಧಿಕಾರಿ ಶವ ಪತ್ತೆ..?!

Manglore News : ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಗೋಪು ಆರ್ ನಾಯರ್ ಎಂದು ಗುರುತಿಸಲಾಗಿದೆ. ಇವರು ಕೇರಳದ ತಿರುವನಂತಪುರ ನಿವಾಸಿ ಹಾಗೂ ಯುನಿಯನ್ ಬ್ಯಾಂಕ್ ಅಧಿಕಾರಿಯಾಗಿದ್ದರು ಎಂದು ತಿಳಿದು ಬಂದಿದೆ. ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್‌ನಲ್ಲಿ ಬ್ಯಾಂಕ್ ಅಧಿಕಾರಿ ಉಳಿದುಕೊಂಡಿದ್ದರು. ಇಂದು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img